Webdunia - Bharat's app for daily news and videos

Install App

ಜಮ್ಮು ಕಾಶ್ಮೀರಕ್ಕಾಗಿ ನನ್ನ ಜೀವ ಕೊಡಲೂ ಸಿದ್ಧ: ಲೋಕಸಭೆಯಲ್ಲಿ ಅಮಿತ್ ಶಾ ಭಾಷಣ

Webdunia
ಮಂಗಳವಾರ, 6 ಆಗಸ್ಟ್ 2019 (11:38 IST)
ನವದೆಹಲಿ: ಕಾಶ್ಮೀರಕ್ಕಾಗಿ ನಾವು ಪ್ರಾಣ ನೀಡಲೂ ಸಿದ್ಧ. ಜಮ್ಮು ಕಾಶ್ಮೀರ ಅಂತಾ ಹೇಳುವಾಗ ಪಿಒಕೆ ಕೂಡಾ ಒಳಗೊಂಡು ಹೇಳುತ್ತಿದ್ದೇನೆ ಎಂದು ಗೃಹಮಂತ್ರಿ ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.


ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ಬಳಿಕ ಇಂದೂ ಕೂಡಾ ಅಮಿತ್ ಶಾ ಈ ವಿಚಾರದ ಬಗ್ಗೆ ತಮ್ಮ ವಾದ ಮಂಡಿಸಿದ್ದು, ಸಂವಿಧಾನದ ಪ್ರಕಾರವೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಸಮರ್ಥಿಸಿದ್ದಾರೆ.

ಈ ದಿನವನ್ನು ಭಾರತದ ಇತಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡಬೇಕು. ನಮ್ಮ ಪ್ರಸ್ತಾವನೆಗೆ ರಾಷ್ಟ್ರಪತಿಗಳೂ ಸಮ್ಮತಿಸಿದ್ದರು. ಪುನರಾಚನೆ ಎಂಬುದು ಕೇವಲ ರಾಜಕೀಯ ವಿಚಾರವಲ್ಲ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments