Webdunia - Bharat's app for daily news and videos

Install App

ಜಮ್ಮು ಕಾಶ್ಮೀರಕ್ಕಾಗಿ ನನ್ನ ಜೀವ ಕೊಡಲೂ ಸಿದ್ಧ: ಲೋಕಸಭೆಯಲ್ಲಿ ಅಮಿತ್ ಶಾ ಭಾಷಣ

Webdunia
ಮಂಗಳವಾರ, 6 ಆಗಸ್ಟ್ 2019 (11:38 IST)
ನವದೆಹಲಿ: ಕಾಶ್ಮೀರಕ್ಕಾಗಿ ನಾವು ಪ್ರಾಣ ನೀಡಲೂ ಸಿದ್ಧ. ಜಮ್ಮು ಕಾಶ್ಮೀರ ಅಂತಾ ಹೇಳುವಾಗ ಪಿಒಕೆ ಕೂಡಾ ಒಳಗೊಂಡು ಹೇಳುತ್ತಿದ್ದೇನೆ ಎಂದು ಗೃಹಮಂತ್ರಿ ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.


ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ಬಳಿಕ ಇಂದೂ ಕೂಡಾ ಅಮಿತ್ ಶಾ ಈ ವಿಚಾರದ ಬಗ್ಗೆ ತಮ್ಮ ವಾದ ಮಂಡಿಸಿದ್ದು, ಸಂವಿಧಾನದ ಪ್ರಕಾರವೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಸಮರ್ಥಿಸಿದ್ದಾರೆ.

ಈ ದಿನವನ್ನು ಭಾರತದ ಇತಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡಬೇಕು. ನಮ್ಮ ಪ್ರಸ್ತಾವನೆಗೆ ರಾಷ್ಟ್ರಪತಿಗಳೂ ಸಮ್ಮತಿಸಿದ್ದರು. ಪುನರಾಚನೆ ಎಂಬುದು ಕೇವಲ ರಾಜಕೀಯ ವಿಚಾರವಲ್ಲ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments