Webdunia - Bharat's app for daily news and videos

Install App

ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಬಗ್ಗೆ ಅಮಿತ್ ಶಾ ಲೇವಡಿ

Webdunia
ಶುಕ್ರವಾರ, 11 ಅಕ್ಟೋಬರ್ 2019 (10:06 IST)
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಾಗ ರಕ್ತಪಾತವಾಗಬಹುದು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಗೃಹ ಸಚಿವ  ಅಮಿತ್ ಶಾ ಟೀಕಾಪ್ರಹಾರ ನಡೆಸಿದ್ದಾರೆ.


ಮಹಾರಾಷ್ಟ್ರದಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ ಅಮಿತ್ ಶಾ ‘ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡುವ ಘೋಷಣೆ ಮಾಡಿದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿ ರಕ್ತಪಾತವಾಗಬಹುದು ಎಂದಿದ್ದರು. ಆದರೆ ವಿಶೇಷ ಸ್ಥಾನ ಮಾನ ರದ್ದು ಮಾಡಿದ ಬಳಿಕ ಅಲ್ಲಿ ರಕ್ತಪಾತ ಬಿಡಿ, ಒಂದೇ ಒಂದು ಬುಲೆಟ್ ಹಾರಲಿಲ್ಲ’ ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

‘ಆರ್ಟಿಕಲ್ 370 ರದ್ದು ಮಾಡುವ ಪ್ರಸ್ತಾವನೆಯಿಟ್ಟಾಗ ರಾಹುಲ್ ಮತ್ತು ಎನ್ ಸಿಪಿಯ ಶರದ್ ಪವಾರ್ ವಿರೋಧ ವ್ಯಕ್ತಪಡಿಸಿದ್ದರು. ಇವರಿಬ್ಬರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಯಾಕೆ ಎಂದು ಮಹಾರಾಷ್ಟ್ರ ಜನತೆಗೆ ತಿಳಿಸಬೇಕು’ ಎಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments