Webdunia - Bharat's app for daily news and videos

Install App

ನುಡಿದಂತೆ ನಡೆದ ಅಮಿತಾಭ್ ಬಚ್ಚನ್: ಉತ್ತರ ಪ್ರದೇಶದ ರೈತರ ಸಾಲ ಪಾವತಿ ಮಾಡಿದ ಬಿಗ್ ಬಿ

Webdunia
ಬುಧವಾರ, 21 ನವೆಂಬರ್ 2018 (09:58 IST)
ಲಕ್ನೋ: ಉತ್ತರ ಪ್ರದೇಶದ ರೈತರ ಸಾಲ ಪಾವತಿಸುವೆ ಎಂದಿದ್ದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನುಡಿದಂತೆ ನಡೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಸುಮಾರು 1398 ರೈತರ ಸಾಲವನ್ನು ಪಾವತಿ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಬಿಗ್ ಬಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ಇವರ ಪೈಕಿ ಸುಮಾರು 70 ರೈತರನ್ನು ಆಯ್ಕೆ ಮಾಡಿ ಮುಂಬೈಗೆ ಕರೆಸಿಕೊಂಡು ತಾವೇ ಖುದ್ದಾಗಿ ಬ್ಯಾಂಕ್ ಸಾಲ ಪಾವತಿ ಪತ್ರವನ್ನು ನೀಡಲಿದ್ದಾರಂತೆ.

ಇದಕ್ಕೂ ಮೊದಲು ಅಮಿತಾಭ್ ಮಹಾರಾಷ್ಟ್ರದ 350 ರೈತರಿಗೆ ಸಾಲ ಪಾವತಿಸಲು ಸಹಾಯ ಮಾಡಿದ್ದರು. ಉತ್ತರ ಪ್ರದೇಶದ 1398 ರೈತರ ಸಾಲ ಪಾವತಿಸಲು ಅಮಿತಾಭ್ ಸುಮಾರು 4.05 ಕೋಟಿ ರೂ. ವೆಚ್ಚ ಮಾಡಿದ್ದಾರಂತೆ. ಇದರಿಂದ ನನಗೆ ಆತ್ಮ ತೃಪ್ತಿ ಸಿಕ್ಕಿದೆ ಎಂದು ಅವರು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments