Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

ಬಿಜೆಪಿ ನಾಯಕರನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ
ಜೋಧ್ಪುರ , ಭಾನುವಾರ, 10 ಜೂನ್ 2018 (14:14 IST)
ಜೋಧ್ಪುರ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ  ಭಾರತವು ಅಭಿವೃದ್ಧಿ ಹೊಂದಿದೆಯೆಂದು ಬಿಜೆಪಿ ನಾಯಕರು ಭಾವಿಸಿದರೆ ಅವರಿಗೆ ಮನೋವೈದ್ಯಕೀಯ ನೆರವು ಅಗತ್ಯ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಲೇವಡಿ ಮಾಡಿದ್ದಾರೆ.


ಭಾರತ ಕೇವಲ ಕಳೆದ ನಾಲ್ಕು ವರ್ಷಗಳಲ್ಲಿ ದೊಡ್ಡ ರಾಷ್ಟ್ರವಾಗಿಲ್ಲ, ಭಾರತವು ಬಿಜೆಪಿ ಸರ್ಕಾರಕ್ಕೆ ಮುಂಚೆಯೇ ಆರ್ಥಿಕ ಶಕ್ತಿಯಾಗಿ ಮಾರ್ಪಟ್ಟಿದೆ. ಮೋದಿ ಜಿ ಪ್ರಧಾನ ಮಂತ್ರಿಯಾಗುವ ಮೊದಲು ಭಾರತ ಐಐಟಿಗಳು ಮತ್ತು ಐಐಎಂಗಳಂತಹ ಸಂಸ್ಥೆಗಳನ್ನು ಹೊಂದಿದ್ದವು. ಆದ್ದರಿಂದ ಬಿಜೆಪಿ ನಾಯಕರಿಗೆ ಮಾನಸಿಕ ಸಹಾಯ ಅಗತ್ಯವಿದೆ  ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶೃಂಗಸಭೆ ಯಶಸ್ವಿಯಾದರೆ ಕಿಮ್‌ರನ್ನು ಶ್ವೇತಭವನಕ್ಕೆ ಆಹ್ವಾನಿಸಲಿರುವ ಅಮೇರಿಕಾ