Webdunia - Bharat's app for daily news and videos

Install App

ಬಿಜೆಪಿ ನಾಯಕರನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

Webdunia
ಭಾನುವಾರ, 10 ಜೂನ್ 2018 (14:14 IST)
ಜೋಧ್ಪುರ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ  ಭಾರತವು ಅಭಿವೃದ್ಧಿ ಹೊಂದಿದೆಯೆಂದು ಬಿಜೆಪಿ ನಾಯಕರು ಭಾವಿಸಿದರೆ ಅವರಿಗೆ ಮನೋವೈದ್ಯಕೀಯ ನೆರವು ಅಗತ್ಯ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಲೇವಡಿ ಮಾಡಿದ್ದಾರೆ.


ಭಾರತ ಕೇವಲ ಕಳೆದ ನಾಲ್ಕು ವರ್ಷಗಳಲ್ಲಿ ದೊಡ್ಡ ರಾಷ್ಟ್ರವಾಗಿಲ್ಲ, ಭಾರತವು ಬಿಜೆಪಿ ಸರ್ಕಾರಕ್ಕೆ ಮುಂಚೆಯೇ ಆರ್ಥಿಕ ಶಕ್ತಿಯಾಗಿ ಮಾರ್ಪಟ್ಟಿದೆ. ಮೋದಿ ಜಿ ಪ್ರಧಾನ ಮಂತ್ರಿಯಾಗುವ ಮೊದಲು ಭಾರತ ಐಐಟಿಗಳು ಮತ್ತು ಐಐಎಂಗಳಂತಹ ಸಂಸ್ಥೆಗಳನ್ನು ಹೊಂದಿದ್ದವು. ಆದ್ದರಿಂದ ಬಿಜೆಪಿ ನಾಯಕರಿಗೆ ಮಾನಸಿಕ ಸಹಾಯ ಅಗತ್ಯವಿದೆ  ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments