Webdunia - Bharat's app for daily news and videos

Install App

ಅನಂತ್ ಕುಮಾರ್ ಹೆಗಡೆಯನ್ನು ಸಂಪುಟದಿಂದ ವಜಾಗೊಳಿಸಿ - ರಾಹುಲ್ ಗಾಂಧಿ ಆಗ್ರಹ

Webdunia
ಮಂಗಳವಾರ, 29 ಜನವರಿ 2019 (10:06 IST)
ನವದೆಹಲಿ : ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರ  ವೈಯಕ್ತಿಕ ಜೀವನದ ಬಗ್ಗೆ ವಿವಾದಾತ್ನಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.


ಸಚಿವ ಅನಂತ್ ಕುಮಾರ್ ಹೆಗಡೆಯವರು ಕೆಪಿಸಿಸಿ ಅಧ್ಯಕ್ಷ ದಿನೆಶ್ ಗುಂಡುರಾವ್ ಅವರ  ಟ್ವೀಟ್ ಗೆ ಪ್ರತಿಕ್ರಿಯಿಸಿ ‘ತಮ್ಮ ಕೊಡುಗೆ, ಸಾಧನೆ ಏನೆಂದು ಹೇಳಲಿ. ನೀವು  ಮುಸ್ಲಿಂ ಮಹಿಳೆಯ ಹಿಂದೆ ಹೋದರಲ್ಲವೇ ‘ ಎಂದು ಹೇಳಿದ್ದರು. ಈ ಹೇಳಿಕೆ ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್‌ ಗಾಂಧಿ, 'ಈ ಸಚಿವ ಪ್ರತಿಯೊಬ್ಬ ಭಾರತೀಯನೂ ಮುಜುಗರದಿಂದ ತಲೆ ತಗ್ಗಿಸುವಂತೆ ಮಾಡುತ್ತಿದ್ದಾರೆ. ಸಚಿವರಾಗಿರುವುದಕ್ಕೆ ಇವರು ಅಯೋಗ್ಯರು. ಸಂಪುಟದಿಂದ ತಕ್ಷಣ ಕಿತ್ತು ಹಾಕಬೇಕು ,'ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments