Webdunia - Bharat's app for daily news and videos

Install App

ಮೋದಿ ಸರ್ಕಾರಕ್ಕೆ ಶಾಕ್ ಕೊಡಲು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ರೆಡಿ

Webdunia
ಗುರುವಾರ, 8 ಮಾರ್ಚ್ 2018 (09:51 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಶಾಕ್ ನೀಡಲು ಮಿತ್ರಪಕ್ಷ ಟಿಡಿಪಿ ಸಿದ್ಧವಾಗಿದೆ.

ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಮುರಿದುಕೊಳ್ಳಲು ಮುಂದಾಗಿದ್ದು ತಮ್ಮ ಪಕ್ಷದ ಇಬ್ಬರು ಕೇಂದ್ರ ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಮನವಿಗೆ ಪ್ರಧಾನಿ ಮೋದಿ ಕಿವಿಗೊಟ್ಟಿಲ್ಲ ಎನ್ನುವ ಮುನಿಸಿಗೆ ಚಂದ್ರ ಬಾಬು ನಾಯ್ಡು ಈ ನಿರ್ಧಾರಕ್ಕೆ ಬಂದಿದ್ದಾರೆ. ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂಬ ಭರವಸೆಯೊಂದಿಗೆ ಕೇಂದ್ರ ಸಂಪುಟಕ್ಕೆ  ಸೇರ್ಪಡೆಗೊಂಡಿತ್ತು.

ಆದರೆ ಇದೀಗ ಭರವಸೆ ಈಡೇರಿಸಿಲ್ಲ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಚಂದ್ರಬಾಬು ನಾಯ್ಡು ಸಂಪುಟದಿಂದ ಹೊರಬರುವ ನಿರ್ಧಾರ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಧರ್ಮಸ್ಥಳದಲ್ಲಿ ಶೋಧ ಕಾರ್ಯಾಚರಣೆ ಬಗ್ಗೆ ಸರ್ಕಾರದಿಂದ ಮಹತ್ವದ ತೀರ್ಮಾನ

ನನ್ನ ಫೋಟೋ ಹಾಕಲು ರಾಹುಲ್ ಗಾಂಧಿ ಯಾರು: ಮಿಂತಾ ದೇವಿ ಫುಲ್ ಗರಂ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ
Show comments