Webdunia - Bharat's app for daily news and videos

Install App

ಬ್ರಾಹ್ಮಣ ನಿರುದ್ಯೋಗಿ ಯುವಕರಿಗೆ ಸಬ್ಸಡಿ ದರದಲ್ಲಿ ಕಾರು ನೀಡುವ ಯೋಜನೆಗೆ ಚಾಲನೆ ನೀಡಿದ ಆಂಧ್ರ ಸಿಎಂ

Webdunia
ಮಂಗಳವಾರ, 8 ಜನವರಿ 2019 (07:17 IST)
ಹೈದರಾಬಾದ್ : ಬ್ರಾಹ್ಮಣ ಸಮುದಾಯದ ನಿರುದ್ಯೋಗಿ ಯುವಕರಿಗೆ ಸಬ್ಸಡಿ ದರದಲ್ಲಿ ಕಾರು ನೀಡುವ ಯೋಜನೆಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.ಈ ಮೂಲಕ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮತದಾರರನ್ನು ಸೆಳೆಯಲು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ.


ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಜಾರಿಗೆ ತಂದಿರುವ ಈ ಯೋಜನೆಯಲ್ಲಿ ಆಯ್ದ ನಿರುದ್ಯೋಗಿ ಯುವಕರಿಗೆ 30 ಸ್ವಿಫ್ಟ್ ಡಿಜೈರ್ ಕಾರನ್ನು ನೀಡಲಾಗುತ್ತದೆ, ಈ ಕಾರು ವಿತರಣೆಯ ಯೋಜನೆಯು ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನಡೆಯುತ್ತಿದೆ.
ಈ ಯೋಜನೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಸಂಘವು ಗರಿಷ್ಠ 2 ಲಕ್ಷ ರೂ. ಸಬ್ಸಿಡಿ ಒದಗಿಸುತ್ತಿದೆ. ಫಲಾನುಭವಿಗಳು. ಶೇ. 10 ರಷ್ಟು ಮೊತ್ತವನ್ನು ಭರಿಸಬೇಕಿದೆ. ಉಳಿದ ಮೊತ್ತವನ್ನು ಆಂಧ್ರ ಬ್ರಾಹ್ಮಣ ಸಹಕಾರ ಕ್ರೆಡಿಟ್ ಸೊಸೈಟಿ ಭರಿಸಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments