Webdunia - Bharat's app for daily news and videos

Install App

ಬ್ರಾಹ್ಮಣ ನಿರುದ್ಯೋಗಿ ಯುವಕರಿಗೆ ಸಬ್ಸಡಿ ದರದಲ್ಲಿ ಕಾರು ನೀಡುವ ಯೋಜನೆಗೆ ಚಾಲನೆ ನೀಡಿದ ಆಂಧ್ರ ಸಿಎಂ

Webdunia
ಮಂಗಳವಾರ, 8 ಜನವರಿ 2019 (07:17 IST)
ಹೈದರಾಬಾದ್ : ಬ್ರಾಹ್ಮಣ ಸಮುದಾಯದ ನಿರುದ್ಯೋಗಿ ಯುವಕರಿಗೆ ಸಬ್ಸಡಿ ದರದಲ್ಲಿ ಕಾರು ನೀಡುವ ಯೋಜನೆಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.ಈ ಮೂಲಕ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮತದಾರರನ್ನು ಸೆಳೆಯಲು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ.


ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಜಾರಿಗೆ ತಂದಿರುವ ಈ ಯೋಜನೆಯಲ್ಲಿ ಆಯ್ದ ನಿರುದ್ಯೋಗಿ ಯುವಕರಿಗೆ 30 ಸ್ವಿಫ್ಟ್ ಡಿಜೈರ್ ಕಾರನ್ನು ನೀಡಲಾಗುತ್ತದೆ, ಈ ಕಾರು ವಿತರಣೆಯ ಯೋಜನೆಯು ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನಡೆಯುತ್ತಿದೆ.
ಈ ಯೋಜನೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಸಂಘವು ಗರಿಷ್ಠ 2 ಲಕ್ಷ ರೂ. ಸಬ್ಸಿಡಿ ಒದಗಿಸುತ್ತಿದೆ. ಫಲಾನುಭವಿಗಳು. ಶೇ. 10 ರಷ್ಟು ಮೊತ್ತವನ್ನು ಭರಿಸಬೇಕಿದೆ. ಉಳಿದ ಮೊತ್ತವನ್ನು ಆಂಧ್ರ ಬ್ರಾಹ್ಮಣ ಸಹಕಾರ ಕ್ರೆಡಿಟ್ ಸೊಸೈಟಿ ಭರಿಸಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments