Select Your Language

Notifications

webdunia
webdunia
webdunia
webdunia

ಆಂಧ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ಆಂಧ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!
bengaluru , ಮಂಗಳವಾರ, 24 ಮೇ 2022 (21:59 IST)

ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಆಂಧ್ರಪ್ರದೇಶದ ಸಚಿವರ ಮನೆಗೆ ಬೆಂಕಿ ಹಚ್ಚಿ ಭಸ್ಮಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ಡಾ.ಬಿಆರ್ ಅಂಬೇಡ್ಕರ್ ಕೋನಸೀಮಾ ಹೆಸರನ್ನುಕೋನಸೀಮಾ ಎಂದು ಹೆಸರು ಬದಲಾಯಿಸಿದ್ದಕ್ಕೆ ಆಂಧ್ರಪ್ರದೇಶದ ಅಮಲಾಪುರಂ ನಗರದ ಸಾರಿಗೆ ಸಚಿವ ಪಿ.ವಿಶ್ವರೂಪ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಸಚಿವರು ಹಾಗೂ ಅವರ ಕುಟುಂಬದವರನ್ನು ಪೊಲೀಸರು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿ ರಕ್ಷಿಸಿದ್ದಾರೆ. ಇದೇ ವೇಳೆ ಪೊಲೀಸರ ವಾಹನ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ ಒಂದು ವಾಹನವನ್ನು ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಾ ಎಡವಟ್ಟು