Webdunia - Bharat's app for daily news and videos

Install App

ಆಂಧ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

Webdunia
ಮಂಗಳವಾರ, 24 ಮೇ 2022 (21:59 IST)

ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಆಂಧ್ರಪ್ರದೇಶದ ಸಚಿವರ ಮನೆಗೆ ಬೆಂಕಿ ಹಚ್ಚಿ ಭಸ್ಮಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ಡಾ.ಬಿಆರ್ ಅಂಬೇಡ್ಕರ್ ಕೋನಸೀಮಾ ಹೆಸರನ್ನುಕೋನಸೀಮಾ ಎಂದು ಹೆಸರು ಬದಲಾಯಿಸಿದ್ದಕ್ಕೆ ಆಂಧ್ರಪ್ರದೇಶದ ಅಮಲಾಪುರಂ ನಗರದ ಸಾರಿಗೆ ಸಚಿವ ಪಿ.ವಿಶ್ವರೂಪ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಸಚಿವರು ಹಾಗೂ ಅವರ ಕುಟುಂಬದವರನ್ನು ಪೊಲೀಸರು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿ ರಕ್ಷಿಸಿದ್ದಾರೆ. ಇದೇ ವೇಳೆ ಪೊಲೀಸರ ವಾಹನ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ ಒಂದು ವಾಹನವನ್ನು ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments