ಆಂಧ್ರಪ್ರದೇಶ ಔಷಧ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

Sampriya
ಬುಧವಾರ, 21 ಆಗಸ್ಟ್ 2024 (22:07 IST)
Photo Courtesy X
ಆಂಧ್ರಪ್ರದೇಶ: ಇಲ್ಲಿನ ಔಷಧ ತಯಾರಿಕಾ ಕಂಪನಿಯ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, ಅವರನ್ನು ಅನಕಪಲ್ಲಿ ಮತ್ತು ಅಚ್ಯುತಪುರದ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಎಸೈನ್ಷಿಯಾ ಅಡ್ವಾನ್ಸ್ಡ್ ಸೈಯನ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ.  ಸುಮಾರು 381 ಮಂದಿ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಮಧ್ಯಾನದ ಊಟದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಕಡಿಮೆ ಸಂಖ್ಯೆಯಲ್ಲಿ ಸಿಬ್ಬಂದಿಗಳಿದ್ದರು.

ಈ ಅವಘಡಕ್ಕೆ 'ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.  'ಬೆಂಕಿ ನಂದಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಘಟಕದೊಳಗೆ ಸಿಲುಕಿಕೊಂಡಿದ್ದ 13 ಜನರನ್ನು ರಕ್ಷಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಲಕ್ಷ್ಮೀ ಲೇಔಟ್‍ನ ಕಂಠೀರವ ಸ್ಟುಡಿಯೋ ಬಳಿ ರಸ್ತೆ ತಡೆ ಚಳವಳಿ

ಬಿಪಿಎಲ್ ಕಾರ್ಡ್ ದಾರರು ತಪ್ಪದೇ ಗಮನಿಸಿ: ಈ ನೋಟಿಸ್ ಬಂದರೆ ಸುಮ್ಮನೇ ಕೂರಬೇಡಿ

ಬಿಜೆಪಿ ಭಯಕ್ಕೇ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಉಪಜಾತಿಗಳಿಗೆ ಕೊಕ್ ಕೊಟ್ಟಿದೆ: ವಿಜಯೇಂದ್ರ

ಜಾತಿ ಗಣತಿ ಮಾಡುವಾಗ ಯಾವೆಲ್ಲಾ ಪ್ರಶ್ನೆ ಕೇಳಬಹುದು ಇಲ್ಲಿ ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments