Webdunia - Bharat's app for daily news and videos

Install App

ಯೋಜನೆಗೆ ಆಂಧ್ರಪ್ರದೇಶದ ತಿರುಮಲ ಆಯ್ಕೆ?

Webdunia
ಶನಿವಾರ, 16 ಏಪ್ರಿಲ್ 2022 (11:04 IST)
ಅಮರಾವತಿ : ಭಾರತ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಪರಿಸರ ಸಂರಕ್ಷಣಾ ಅಭಿಯಾನವನ್ನು ಗುರುತಿಸಿ, ಪೈಲಟ್ ಹಸಿರು ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ.

ಪರ್ಯಾಯ ವಿದ್ಯುತ್ ಉತ್ಪಾದನೆಗೆ ತಿರುಮಲವನ್ನು ಪ್ರಾಯೋಗಿಕ ಯೋಜನೆಯಾಗಿ ಆಯ್ಕೆ ಮಾಡಲಾಗಿದೆ. ಹಸಿರು ವಿದ್ಯುತ್ ಉತ್ಪಾದನೆಯ ಭವಿಷ್ಯವನ್ನು ಅಧ್ಯಯನ ಮಾಡಲು ತಿರುಮಲಕ್ಕೆ ತಜ್ಞರ ತಂಡವನ್ನು ಶೀಘ್ರವೇ ಕಳುಹಿಸಲಾಗಿವುದು ಎಂದು ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ(ಬಿಇಇ) ಪ್ರತಿನಿಧಿಗಳು ತಿಳಿಸಿದ್ದಾರೆ. 

ಸಭೆಯಲ್ಲಿ ಮಾತೃಶ್ರೀ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದ ಕೇಂದ್ರದಲ್ಲಿ ಅನ್ನ ಪ್ರಸಾದ ತಯಾರಿಗಾಗಿ ಸೌರಶಕ್ತಿ ಬಳಕೆಯ ಬಗ್ಗೆ ಹಾಗೂ ಕಾಕುಳಕೊಂಡದಲ್ಲಿ ಪವನ ವಿದ್ಯುತ್ ಉತ್ಪಾದನೆಯ ಬಗ್ಗೆ ಟಿಟಿಡಿ ಅಧಿಕಾರಿಗಳು ಬಿಇಇ ಅಧಿಕಾರಿಗಳಿಗೆ ವಿವರಿಸಿದರು. 

ಟಿಟಿಡಿಯ ಪ್ರಸ್ತಾವನೆಗಳನ್ನು ಅನುಸರಿಸಿ, ಭೇಟಿ ನೀಡುವ ತಜ್ಞರ ಸಮಿತಿಯನ್ನು ಸಮಾಲೋಚಿಸಲಾಗುವುದು. ಬಳಿಕ ಎಲ್ಲಾ ರೀತಿಯ ಆರ್ಥಿಕ, ತಾಂತ್ರಿಕ ಹಾಗೂ ಇತರ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬಿಇಇ ಪ್ರತಿನಿಧಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments