ಆಂಧ್ರಪ್ರದೇಶ: ಬಸ್‌ನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಇಬ್ಬರು

Sampriya
ಶನಿವಾರ, 30 ಆಗಸ್ಟ್ 2025 (17:20 IST)
Photo Credit X
ಆಂಧ್ರ ಪ್ರದೇಶ: ಇಲ್ಲಿನ ವಿಜಯನಗರಂ ಜಿಲ್ಲೆಯಲ್ಲಿ ಬಸ್‌ ಸೀಟ್‌ಗಾಗಿ ಮಹಿಳೆ ಹಾಗೂ ವ್ಯಕ್ತಿಯ ನಡುವೆ ನಡೆದ ಗಲಾಟೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಬಸ್ ಹತ್ತುವ ಮುನ್ನಾ ತಾನು ಹಿಡಿದಿಟ್ಟಿದ್ದ ಸೀಟ್‌ನಲ್ಲಿ ಕುಳಿತಿದ್ದಾನೆಂದು ಮಹಿಳೆ ಕ್ಯಾತೆ ತೆಗೆದಿದ್ದಾರೆ. ಮಾತು ವಿಕೋಪಕ್ಕೆ ತಿರುಗಿ ಇಬ್ಬರು ಚಪ್ಪಲಿಯಲ್ಲಿ ಹೊಡೆದಿದ್ದಾರೆ. 

ಮಹಿಳೆ ಹೇಳಿದಂತೆ ಬಸ್ ನಿಲ್ದಾಣದಲ್ಲಿರುವಾಗಲೇ ತನಗಾಗಿ ಮತ್ತು ತನ್ನ ಮಗಳಿಗಾಗಿ ಹೊರಗಿನಿಂದ ದುಪ್ಪಟ ಹಾಕಿ ಸೀಟು ಹಿಡಿದಿದ್ದೆ. ಆದರೆ ಬಸ್ ಹತ್ತಿದಾಗ ಈತ ತನ್ನ ದುಪ್ಪಟ್ಟಾ ತೆಗೆದು ಕುಳಿತುಕೊಂಡಿದ್ದ. ಸೀಟ್ ಹಿಡಿದಿದ್ದೇನೆ ಎಂದು ಹೇಳಿದರೂ ಕೇಳದೇ ಬಲವಂತವಾಗಿ ಕುಳಿತುಕೊಂಡ ಎಂದು ಆರೋಪಿಸಿದ್ದಾರೆ.

ವ್ಯಕ್ತಿಗೆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದಕ್ಕೆ ಆತನೂ ಗದರಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ನೋಡನೋಡುತ್ತಲೇ ಆತನ ಮೇಲೆ ಹಲ್ಲೆ ಮಾಡಿದ್ದಾಳೆ. ಈ ವೇಳೆ ಆತ ಕೂಡ ಹಲ್ಲೆ ಮಾಡಿದ್ದು, ಈ ವೇಳೆ ಮಹಿಳೆ ತನ್ನ ಚಪ್ಪಲಿ ತೆಗೆದುಕೊಂಡು ಹೊಡೆಯಲು ಮುಂದಾಗಿದ್ದು, ಈತ ಕೂಡ ಚಪ್ಪಲಿ ತೆಗೆದು ಹೊಡೆಯಲು ಮುಂದಾಗಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments