Webdunia - Bharat's app for daily news and videos

Install App

ಜನರು ಅಧಿಕಾರಿಗಳಿಗೆ ಕೊಟ್ಟ ಲಂಚದ ಹಣವನ್ನ ವಾಪಸ್ ಕೊಡಿಸುತ್ತೆ ಸರ್ಕಾರ..!

Webdunia
ಸೋಮವಾರ, 5 ಜೂನ್ 2017 (20:42 IST)
ದೇಶದಲ್ಲಿ ಕರ್ನಾಟಕದ ಬಳಿಕ 2ನೇ ಭ್ರಷ್ಟಾಚಾರ ರಾಜ್ಯ ಎಂಬ ಕುಖ್ಯಾತಿಯನ್ನ ಆಂಧ್ರಪ್ರದೇಶ ರಾಜ್ಯ ಗಳಿಸಿದೆ. ಇದು ಆಡಳಿತಾರೂಢ ಟಿಡಿಪಿ ಸರ್ಕಾರಕ್ಕೆ ಮುಜುಗರವನ್ನುಂಟುಮಾಡಿದೆ. ಈ ಕುಖ್ಯಾತಿಯನ್ನ ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪೀಪಲ್ ಫಸ್ಟ್ ಸೇವೆಯನ್ನ ಜಾರಿಗೆ ತಂದಿದ್ದಾರೆ. 

ಯಾವುದೇ ಸರ್ಕಾರಿ ಅಧಿಕಾರಿ ಲಂಚ ಪಡೆದಾಗ, ಲಂಚ ಕೊಟ್ಟ ಗ್ರಾಹಕರು 1100ಗೆ ಕರೆ ಮಾಡಿ ತಮ್ಮ ನೋವನ್ನ ಹೇಳಿಕೊಳ್ಳಬಹುದಾಗಿದೆ.  ಬಳಿಕ ಅಧಿಕಾರಿಗಳೇ ನಿಮ್ಮ ಮನೆಗೆ ಬಂದು ನೀವು ಕೊಟ್ಟ ಲಂಚದ ಹಣ ವಾಪಸ್ ಕೊಡುತ್ತಾರೆ. ಈ ಸೇವೆ ಮೂಲಕ 12 ಮಂದಿ ಸಾರ್ವಜನಿಕರು ತಮ್ಮ ಹಣ ವಾಪಸ್ ಪಡೆದಿದ್ದಾರೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೆಮ್ಮೆಯಿಂದ ಘೋಷಿಸಿದ್ದಾರೆ.

ಈ ನೂತನ ಸೇವೆ ಮೂಲಕ ಶೀಘ್ರ ತಡೆಗಟ್ಟಬಹುದು ಎಂಬುದು ಸರ್ಕಾರದ ನಂಬಿಕೆ. ಇದೇವೇಳೆ, ಲಂಚ ಪಡೆದ ಅಧಿಕಾರಿಗಳ ವಿರುದ್ಧ ದೂರು ನೀಡುವವರ ರಕ್ಷಣೆ ಮಾಡುವುದಾಗಿ ಭರವಸೆ ನೀಡಿರುವ ಸರ್ಕಾರ ಎಲ್ಲ ಪ್ರಕರಣಗಳಲ್ಲೂ ಹಣ ವಾಪಸ್ ಕೊಡಿಸುವುದು ಸಾಧ್ಯವಿಲ್ಲ ಎಂದಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: 15ರ ವರೆಗೆ ರಾಜ್ಯದ ಈ ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

ಮುಂದಿನ ಸುದ್ದಿ
Show comments