Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಅಣ್ಣಾ ಹಝಾರೆ

Webdunia
ಸೋಮವಾರ, 19 ಮಾರ್ಚ್ 2018 (06:46 IST)
ಪಾಟ್ನಾ :’ಕೇಂದ್ರ ಸರ್ಕಾರ ಉದ್ಯಮಿಗಳ ಹಿತೈಷಿ, ರೈತ ಹಿತೈಷಿಯಲ್ಲ’ ಎಂದು ಹೇಳುವುದರ ಮೂಲಕ ಸಾಮಾಜಿಕ ಕಾರ್ಯಕರ್ತರಾದ ಅಣ್ಣಾ ಹಝಾರೆ ಅವರು ಮೋದಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.


ಬಿಹಾರದ ಖಗಾಡಿಯದಲ್ಲಿ ನಡೆದ ರೈತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇವರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ಸಾಲದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವರದಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಯಾವುದೇ ಉದ್ಯಮಿ ಆತ್ಮಹತ್ಯೆ ಮಾಡಕೊಂಡಿರುವುದು ವರದಿಯಾಗಿಲ್ಲ’ ಎಂದು ಹೇಳಿದ್ದಾರೆ.


ಹಾಗೆ ಅವರು,’ಸಮಾಜದ ಹಿತದೃಷ್ಟಿಯಿಂದ ನರೇಂದ್ರ ಮೋದಿಗೆ 32 ಪತ್ರಗಳನ್ನು ಬರೆದೆ. ಆದರೆ ಅವರು ವಿದೇಶ ಪ್ರವಾಸದಲ್ಲಿಯೇ ವ್ಯಸ್ತವಾಗಿ ಈವರೆಗೆ ನನ್ನ ಒಂದು ಪತ್ರಕ್ಕೂ ಉತ್ತರಿಸಿಲ್ಲ’ ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಾರ್ಚ್ 23ಕ್ಕೆ ದಿಲ್ಲಿಯಲ್ಲಿ ರೈತ ಸಮ್ಮೇಳನ ಹಮ್ಮಿಕೊಂಡಿದ್ದು, ಎಲ್ಲ ರೈತರು ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments