Webdunia - Bharat's app for daily news and videos

Install App

ಗಾಂಧಿ ಜಯಂತಿಯಂದೇ ಗಾಂಧಿ ವಾದಿ ಅಣ್ಣಾ ಹಜಾರೆ ಉಪವಾಸ ಶುರು

Webdunia
ಮಂಗಳವಾರ, 2 ಅಕ್ಟೋಬರ್ 2018 (08:09 IST)
ನವದೆಹಲಿ: ಲೋಕಪಾಲ ಮಸೂದೆಗೆ ಆಗ್ರಹಿಸಿ ಗಾಂಧಿ ಜಯಂತಿ ದಿನವಾದ ಇಂದಿನಿಂದಲೇ ಗಾಂಧಿ ವಾದಿ ಅಣ್ಣಾ ಹಜಾರೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಅಣ್ಣಾ ಹಜಾರೆ ಪ್ರಧಾನಿ ಮೋದಿಗೆ ಪತ್ರ ಬರೆದು ಭ್ರಷ್ಟಾಚಾರ ನಿಯಂತ್ರಿಸುವ ಲೋಕಪಾಲ ಮಸೂದೆ ಮಂಡಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಸಿದ್ದರು.

ಆದರೆ ಕೇಂದ್ರ ಈ ವಿಚಾರದಲ್ಲಿ ಇನ್ನೂ ವಿಳಂಬ ಧೋರಣೆ ಅನುಸರಿಸುತ್ತಿರುವುದರ ವಿರುದ್ಧ ಆಕ್ರೋಶಗೊಂಡಿರುವ ಅಣ್ಣಾ ಹಜಾರೆ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಮುಂದಿನ ಸುದ್ದಿ
Show comments