Webdunia - Bharat's app for daily news and videos

Install App

ಗಾಂಧಿ ಜಯಂತಿಯಂದೇ ಗಾಂಧಿ ವಾದಿ ಅಣ್ಣಾ ಹಜಾರೆ ಉಪವಾಸ ಶುರು

Webdunia
ಮಂಗಳವಾರ, 2 ಅಕ್ಟೋಬರ್ 2018 (08:09 IST)
ನವದೆಹಲಿ: ಲೋಕಪಾಲ ಮಸೂದೆಗೆ ಆಗ್ರಹಿಸಿ ಗಾಂಧಿ ಜಯಂತಿ ದಿನವಾದ ಇಂದಿನಿಂದಲೇ ಗಾಂಧಿ ವಾದಿ ಅಣ್ಣಾ ಹಜಾರೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಅಣ್ಣಾ ಹಜಾರೆ ಪ್ರಧಾನಿ ಮೋದಿಗೆ ಪತ್ರ ಬರೆದು ಭ್ರಷ್ಟಾಚಾರ ನಿಯಂತ್ರಿಸುವ ಲೋಕಪಾಲ ಮಸೂದೆ ಮಂಡಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಸಿದ್ದರು.

ಆದರೆ ಕೇಂದ್ರ ಈ ವಿಚಾರದಲ್ಲಿ ಇನ್ನೂ ವಿಳಂಬ ಧೋರಣೆ ಅನುಸರಿಸುತ್ತಿರುವುದರ ವಿರುದ್ಧ ಆಕ್ರೋಶಗೊಂಡಿರುವ ಅಣ್ಣಾ ಹಜಾರೆ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments