Webdunia - Bharat's app for daily news and videos

Install App

ಮಾನವೀಯ ದೃಷ್ಠಿಯಿಂದ ಮಹಾದಾಯಿ ನೀರು ಹರಿಸಿ– ಅಣ್ಣಾ ಹಜಾರೆ

Webdunia
ಮಂಗಳವಾರ, 2 ಜನವರಿ 2018 (13:07 IST)
ಮಾನವೀಯ ದೃಷ್ಠಿಯಿಂದ ಮಹಾದಾಯಿ ನೀರನ್ನು ಉತ್ತರ ಕರ್ನಾಟಕಕ್ಕೆ ಗೋವಾ ಸರ್ಕಾರ ಹರಿಸಬೇಕು ಎಂದು ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
 
ಧಾರವಾಡದಲ್ಲಿ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಸಂಘಟಿತವಾಗಿ ಹೋರಾಟ ಮಾಡಬೇಕಿದೆ. ಮಹಾದಾಯಿ ಕುರಿತು ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ಗೋವಾ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ಮೂರು ವರ್ಷಗಳ ಆಡಳಿತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments