Select Your Language

Notifications

webdunia
webdunia
webdunia
webdunia

ಬಿಜೆಪಿಗೆ ನೋ ಎಂದ ಅಣ್ಣಾ ಹಜಾರೆ

ಬಿಜೆಪಿ
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಬಿಜೆಪಿಗೆ ನೋ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮುಖಂಡರು ಪತ್ರ ಬರೆದಿದ್ದರು.  

ಆದರೆ ಬಿಜೆಪಿ ಪತ್ರಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೋ ಎಂದಿದ್ದಾರೆ.

ರಾಜಕೀಯ ಪಕ್ಷಗಳಿಂದ ದೇಶವು ಉಜ್ವಲವಾಗಿ ಭವಿಷ್ಯ ರೂಪಿಸಿಕೊಳ್ಳುತ್ತದೆ ಎಂಬುದಾಗಿ ತಮಗೆ ನಂಬಿಕೆ ಇಲ್ಲ ಎಂದಿರುವ ಅಣ್ಣಾ ಹಜಾರೆ, ಬಿಜೆಪಿಯ ಮನವಿಯನ್ನು ತಿರಸ್ಕರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಂಚ ಪಡೆದ ಹಿರಿಯ ಅಧಿಕಾರಿಗಳು : ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?