Webdunia - Bharat's app for daily news and videos

Install App

ಭೂಸ್ವಾಧೀನ ಮಸೂದೆ: ಪ್ರದಾನಿ ಮೋದಿಯೊಂದಿಗೆ ಬಹಿರಂಗ ಚರ್ಚೆಗೆ ಸಿದ್ದ ಎಂದ ಹಜಾರೆ

Webdunia
ಗುರುವಾರ, 26 ಮಾರ್ಚ್ 2015 (16:26 IST)
ಭೂಸ್ವಾಧೀನ ಮಸೂದೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬಹಿರಂಗ ಚರ್ಚೆಗೆ ಬರಲಿ ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಸವಾಲ್ ಹಾಕಿದ್ದಾರೆ.

ಮಸೂದೆಯನ್ನು ವಿರೋಧಸುವವರೊಂದಿಗೆ ಕೇಂದ್ರ ಸರಕಾರ ಬಹಿರಂಗ ಚರ್ಚೆಗೆ ಸಿದ್ದವಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹಜಾರೆ, ಪ್ರಧಾನಿಯೊಂದಿಗೆ ನೇರ ಪ್ರಸಾರದಲ್ಲಿ ಚರ್ಚೆಗೆ ನಾವು ಸಿದ್ದರಿದ್ದೇವೆ. ಬಹಿರಂಗ ಚರ್ಚೆಯನ್ನು ಜನತೆ ವೀಕ್ಷಿಸಿ, ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಳಿ ಎಂದು ತಿಳಿಸಿದ್ದಾರೆ.

ಸಮಾಜ ಸುಧಾರಕ ಅಣ್ಣಾ ಹಜಾರೆ, ಎನ್‌ಡಿಎ ಸರಕಾರ ಮಂಡಿಸುತ್ತಿರುವ ಭೂ ಸ್ವಾಧೀನ ಮಸೂದೆ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.

ಕೇಂದ್ರ ಸರಕಾರದ ಭೂ ಸ್ವಾಧೀನ ಮಸೂದೆಯನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ಪಕ್ಷ, ರಾಜ್ಯ ಸಭೆಯಲ್ಲಿ ಮಸೂದೆ ಪಾಸ್ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿರುವುದನ್ನು ಸ್ಮರಿಸಬಹುದು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments