Select Your Language

Notifications

webdunia
webdunia
webdunia
webdunia

ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ-ಸಿಎಂ ಉದ್ಧವ್ ಠಾಕ್ರೆ ಘೋಷಣೆ

ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ-ಸಿಎಂ ಉದ್ಧವ್ ಠಾಕ್ರೆ ಘೋಷಣೆ
ಮುಂಬೈ , ಭಾನುವಾರ, 22 ಡಿಸೆಂಬರ್ 2019 (06:47 IST)
ಮುಂಬೈ : ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ.



ಮಹಾರಾಷ್ಟ್ರದ ರೈತರು ಈ ವರ್ಷದ ಸೆಪ್ಟೆಂಬರ್ 30ರೊಳಗೆ ತೆಗೆದುಕೊಂಡ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಿದ್ದು, ಸಾಲದ ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳುವುದರ ಮೂಲಕ  ಸಿಎಂ ಉದ್ಧವ್ ಠಾಕ್ರೆ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.


ಈ ಸರ್ಕಾರವು ಜನರ ಆದೇಶಕ್ಕೆ ದ್ರೋಹ ಬಗೆದಿದೆ. ಈಗ ರೈತರಿಗೆ ದ್ರೋಹ ಮಾಡಿದ್ದಾರೆ. ಇದು ಸಂಪೂರ್ಣ ಸಾಲಮನ್ನಾ ಅಲ್ಲ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಟೀಕಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಈ ಹುಡುಗಿ ತನ್ನ ಮೊಬೈಲ್ ನ ಅನ್ಲಾಕ್ ಮಾಡಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಿ!