Webdunia - Bharat's app for daily news and videos

Install App

ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ-ಸಿಎಂ ಉದ್ಧವ್ ಠಾಕ್ರೆ ಘೋಷಣೆ

Webdunia
ಭಾನುವಾರ, 22 ಡಿಸೆಂಬರ್ 2019 (06:47 IST)
ಮುಂಬೈ : ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ.



ಮಹಾರಾಷ್ಟ್ರದ ರೈತರು ಈ ವರ್ಷದ ಸೆಪ್ಟೆಂಬರ್ 30ರೊಳಗೆ ತೆಗೆದುಕೊಂಡ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಿದ್ದು, ಸಾಲದ ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳುವುದರ ಮೂಲಕ  ಸಿಎಂ ಉದ್ಧವ್ ಠಾಕ್ರೆ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.


ಈ ಸರ್ಕಾರವು ಜನರ ಆದೇಶಕ್ಕೆ ದ್ರೋಹ ಬಗೆದಿದೆ. ಈಗ ರೈತರಿಗೆ ದ್ರೋಹ ಮಾಡಿದ್ದಾರೆ. ಇದು ಸಂಪೂರ್ಣ ಸಾಲಮನ್ನಾ ಅಲ್ಲ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments