ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್

Webdunia
ಮಂಗಳವಾರ, 28 ಸೆಪ್ಟಂಬರ್ 2021 (11:39 IST)
ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಉಂಟಾಗಿದೆ, ಹಿರಿಯ ನಾಯಕರಿಬ್ಬರು ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.

ಕೇರಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಂ. ಸುಧೀರನ್ ಎಐಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಎರಡು ದಿನಗಳ ಹಿಂದೆ ಕೇರಳ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಎಐಸಿಸಿ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅವರ ಬೇಡಿಕೆಗೆ ಕಮಾಂಡ್ ಸ್ಪಂದಿಸದ ಹಿನ್ನೆಲೆಯಲ್ಲಿ ಪಕ್ಷ ತೊರೆಯಲು ಮುಂದಾಗಿದ್ದಾರೆ.
ಗೋವಾ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಲುಝಿನ್ಹೊಫೆಲಿರೋ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಪಂಜಾಬ್ ನಲ್ಲಿ ಆಂತರಿಕ ಕಲಹ ತಣಿಸಲು ನವಜೋತ್ ಸಿಂಗ್ ಸಿಧು ಬೇಡಿಕೆಯಂತೆ ಅಮರೀಂದರ್ ಸಿಂಗ್ ಅವರನ್ನು ಕೆಳಗಿಳಿಸಿ ಸಿದ್ದು ಆಪ್ತ ಚರಣ್ ಸಿಂಗ್ ಚನ್ನಿ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಆದರೆ, ಚರಣ್ ಸಿಂಗ್ ಮತ್ತು ಸಿಧು ನಡುವೆಯೂ ಸಂಪುಟ ವಿಸ್ತರಣೆ ಬಳಿಕ ಮುನಿಸು ಉಂಟಾಗಿದ್ದು, ಕಾಂಗ್ರೆಸ್ ನಾಯಕರಿಗೆ ಹೊಸ ತಲೆನೋವು ತಂದಿದೆ ಎಂದು ಹೇಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments