Webdunia - Bharat's app for daily news and videos

Install App

ಪ್ರಧಾನಿ ಮೋದಿಯಿಂದ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ

Webdunia
ಭಾನುವಾರ, 5 ನವೆಂಬರ್ 2017 (11:36 IST)
ನೋಟು ನಿಷೇಧಗೊಳಿಸಿ ಭ್ರಷ್ಟಾಚಾರಿಗಳ ಬೆನ್ನು ಮುರಿದಿದ್ದ ಪ್ರಧಾನಿ ಮೋದಿ, ಇದೀಗ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ ಹೊರಡಿಸಲು ಸಿದ್ದರಾಗಿದ್ದಾರೆ.
ಶೀಘ್ರದಲ್ಲಿಯೇ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೊಳ್ಳಲಿದ್ದು, ಬೇನಾಮಿ ಆಸ್ತಿ ಹೊಂದಿದವರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.
 
ಅನೇಕ ರಾಜಕಾರಣಿಗಳು ಭ್ರಷ್ಟಾಚಾರದಿಂದ ಖರೀದಿಸಿದ ಆಸ್ತಿಯನ್ನು ತಮ್ಮ ಕಾರು ಚಾಲಕರ ಅಥವಾ ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡಿಸಿರುವುದು ಕಂಡು ಬಂದಿದೆ. ಒಂದು ವೇಳೆ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೆ ಬಂದಲ್ಲಿ ಬೇರೆಯವರ ಹೆಸರಲ್ಲಿ ಮಾಡಿದ ಆಸ್ತಿಯನ್ನು ಮರಳಿ ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಭ್ರಷ್ಟರಿಗೆ ಸಾಧ್ಯವಾಗುವುದಿಲ್ಲ ಎನ್ನಲಾಗುತ್ತಿದೆ.
 
ಈಗಾಗಲೇ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿ ಕುರಿತಂತೆ ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದ ಮುಂದಿನ ವರ್ಷ|ದವರೆಗೆ ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments