Webdunia - Bharat's app for daily news and videos

Install App

ತಮಿಳುನಾಡಿಗೆ ಮತ್ತೊಬ್ಬ ಸಿಎಂ?

Webdunia
ಗುರುವಾರ, 24 ಆಗಸ್ಟ್ 2017 (14:24 IST)
ಚೆನ್ನೈ:  ಎಐಎಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಜನತೆಗೆ ಮೂವರು ಸಿಎಂ ನೋಡುವ ಭಾಗ್ಯ ಸಿಕ್ಕಿದೆ. ಇದೀಗ ನಾಲ್ಕನೇ ಹೆಸರು ಕೇಳಿಬರುತ್ತಿದೆ.

 
ಸದ್ಯ ಸಿಎಂ ಆಗಿರುವ ಎಡಪ್ಪಾಡಿ ಪಳನಿ ಸ್ವಾಮಿ ಶಶಿಕಲಾ ನಟರಾಜನ್ ಬಣವನ್ನು ಹೊರದಬ್ಬಿ ಪನೀರ್ ಸೆಲ್ವಂ ಜತೆ ಕೈಜೋಡಿಸಿರುವುದು ಮತ್ತೊಮ್ಮೆ ತಮಿಳುನಾಡಿನ ರಾಜಕೀಯವನ್ನು ರಂಗೇರಿಸಿದೆ.

ಶಶಿಕಲಾ ಆಪ್ತ ಟಿಟಿ ದಿನಕರನ್ ನೇತೃತ್ವದಲ್ಲಿ ಇನ್ನೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಿದ್ದವಾಗಿದ್ದು, ಎಡಪ್ಪಾಡಿ ಬದಲಿಗೆ ಪಿ ಧನಪಾಲನ್ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೇರಿಸಲು ಸಿದ್ಧತೆ ನಡೆದಿದೆ.

ತಮಿಳುನಾಡು ಸಿಎಂ ಆಗಿ ಸದ್ಯ ಸ್ಪೀಕರ್ ಆಗಿರುವ ಧನಪಾಲ್ ಅವರನ್ನು ನೇಮಿಸಬೇಕು ಎಂದು ದಿನಕರನ್ ಬೆಂಬಲಿಗ ವೆಟ್ರಿವೇಲ್ ಪತ್ರಿಕಾಗೋಷ್ಠಿಯಲ್ಲಿ ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡಿನ  ಈ ರಾಜಕೀಯ ಅತಂತ್ರ ಸ್ಥಿತಿ ಇನ್ನೆಷ್ಟು ದಿನ ಮುಂದುವರಿಯುತ್ತೋ ಕಾದು ನೋಡಬೇಕು.

ಇದನ್ನೂ ಓದಿ.. ದಾಖಲೆಯ ಪಂದ್ಯದಲ್ಲೇ ಶ್ರೀಲಂಕಾಗೆ ಮೊದಲ ಆಘಾತ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments