Webdunia - Bharat's app for daily news and videos

Install App

ತಾಜ್ ಮಹಲ್ ಬಗ್ಗೆ ಮತ್ತೊಂದು ವಿವಾದ

Webdunia
ಗುರುವಾರ, 19 ಅಕ್ಟೋಬರ್ 2017 (08:42 IST)
ನವದೆಹಲಿ: ತಾಜ್ ಮಹಲ್ ಸುತ್ತ ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳು ಇನ್ನೂ ಮುಂದುವರಿದಿದೆ. ಇದೀಗ ಮತ್ತೊಬ್ಬ ಬಿಜೆಪಿ ನಾಯಕ ತಾಜ್ ಮಹಲ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 
ಬಿಜೆಪಿ ಸಂಸದ ವಿನಯ್ ಕಟಿಯಾರ್ ‘ತಾಜ್ ಮಹಲ್ ನ ನಿಜವಾದ ಹೆಸರು ತೇಜೋ ಮಹಲ್. ಇಲ್ಲಿ ಶಿವಲಿಂಗವಿತ್ತು. ಆದರೆ ಸ್ಮಾರಕ ಕಟ್ಟುವಾಗ ಅದನ್ನು ಕಿತ್ತೊಗೆಯಲಾಯಿತು’ ಎಂದಿದ್ದಾರೆ.

ತಾಜ್ ಮಹಲ್ ಸುತ್ತ ಇಂತಹ ಹಲವು ಊಹಾಪೋಹಗಳು ಮೊದಲಿನಿಂದಲೂ ಇವೆಯಾದರೂ ಬಿಜೆಪಿ ನಾಯಕನ ಈ ಹೇಳಿಕೆ ವಿವಾದಕ್ಕೆ ತುಪ್ಪು  ಸುರಿದಂತಾಗಿದೆ. ಈ ಮೊದಲು ಉತ್ತರ ಪ್ರದೇಶ ಸರ್ಕಾರ ಪ್ರವಾಸೋದ್ಯಮ ಇಲಾಖೆಯ ಕೈಪಿಡಿಯಿಂದ ತಾಜ್ ಮಹಲ್ ನ್ನು ಕೈಬಿಟ್ಟಿತ್ತು. ಮತ್ತೊಬ್ಬ ಬಿಜೆಪಿ ನಾಯಕ ಇದು ದ್ರೋಹಿಗಳು ಕಟ್ಟಿದ ಸೌಧ ಎಂದು ಜರೆದಿದ್ದರು. ಇದೀಗ ಇನ್ನೊಬ್ಬ ನಾಯಕನ ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments