Daily Horoscope

ಮತ್ತೆ ಸಿಎಂ ಕೇಜ್ರಿವಾಲ್ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಅರುಣ್ ಜೇಟ್ಲಿ

Webdunia
ಸೋಮವಾರ, 22 ಮೇ 2017 (13:19 IST)
ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಡೆಲ್ಲಿ ಕ್ರಿಕೆಟ್ ಅಸೋಸಿಯೇಷನ್ ಹಗರಣದ ಸಂದರ್ಭ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವ ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗಲೇ ಮತ್ತೊಮ್ಮೆ ಜೇಟ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

 
ಮೊದಲಿನ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಯುತ್ತಿರುವಾಗ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿ ವಿರುದ್ಧ ಮೋಸಗಾರ ಎಂಬ ಪದ ಪ್ರಯೋಗ ಮಾಡಿದ್ದರು. ಇದರ ವಿರುದ್ಧ ಇದೀಗ 10 ಕೋಟಿ ರೂ. ಮೊಕದ್ದಮೆ ಹೂಡಿದ್ದಾರೆ.

ಕೋರ್ಟ್ ನಲ್ಲಿ ಸಾರ್ವಜನಿಕವಾಗಿ ಸಚಿವರ ವಿರುದ್ಧ ಇಂತಹ ಹೇಳಿಕೆ ನೀಡಿರುವ ಕಾರಣಕ್ಕೆ ಹೊಸದಾಗಿ ಮತ್ತೊಂದು ಮೊಕದ್ದಮೆ ಹೂಡಲಾಗುತ್ತಿದೆ ಎಂದು ಜೇಟ್ಲಿ ಪರ ವಕೀಲರು ತಿಳಿಸಿದ್ದಾರೆ. ಜೇಠ್ಮಲಾನಿ ಕೇಜ್ರಿವಾಲ್ ನಿರ್ದೇಶನದಂತೆ ಈ ಮಾತು ಹೇಳಿದ್ದಾರೆ ಎಂದು ಜೇಟ್ಲಿ ಪರ ವಕೀಲರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments