Webdunia - Bharat's app for daily news and videos

Install App

ಆಧ್ಯಾತ್ಮಿಕ ಗುರು ಬಾಬಾ ರಾಮ್​ ರಹೀಮ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

Webdunia
ಶುಕ್ರವಾರ, 11 ಜನವರಿ 2019 (11:58 IST)
ಪಂಚಕುಲಾ : ಈಗಾಗಲೇ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೇರಾ ಸಚ್ಚಾ ಸೌಧದ ಮುಖ್ಯಸ್ಥ, ಆಧ್ಯಾತ್ಮಿಕ ಗುರು ಬಾಬಾ ರಾಮ್​ ರಹೀಮ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.


ಸಿರ್ಸಾ ಮೂಲದ ಛತ್ರಪತಿ ರಾಮಚಂದ್ರ ಎಂಬ ಪತ್ರಕರ್ತನ ಹತ್ಯೆ ಆರೋಪ ರಾಮ್​ ರಹೀಂ ಬಾಬಾ ಮೇಲಿದ್ದು, ಇಂದು ಹರಿಯಾಣದ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯವು ಈ ಪ್ರಕರಣದ ಬಗ್ಗೆ ತೀರ್ಪು ನೀಡಲಿದೆ. ಈ ಹಿನ್ನಲೆಯಲ್ಲಿ ಹರಿಯಾಣದ ಪಂಚಕುಲ ಸಿಬಿಐ ಕೋರ್ಟ್ ಸುತ್ತಮುತ್ತ ಭಾರೀ ಭದ್ರತೆ ಏರ್ಪಡಿಸಲಾಗಿದೆ.


ಛತ್ರಪತಿ ರಾಮಚಂದ್ರ ಎಂಬ ಪತ್ರಕರ್ತ ತಮ್ಮ ಆಶ್ರಮದ ಬಗ್ಗೆ ಲೇಖನ ಬರೆದಿದ್ದ ಕಾರಣಕ್ಕೆ ಸ್ವಯಂ ಘೋಷಿತ ದೇವಮಾನವ, ದೇರಾ ಸಚ್ಚಾ ಸೌಧದ ಮುಖ್ಯಸ್ಥ, ಆಧ್ಯಾತ್ಮಿಕ ಗುರು ಬಾಬಾ ರಾಮ್​ ರಹೀಮ್ ಆತನ ತಲೆಗೆ ಗುಂಡಿಟ್ಟು ಕೊಲೆ ಮಾಡಿದ ಆರೋಪ ಹೊತ್ತಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments