Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಕ್ಷಿಪ್ರ ಕ್ರಾಂತಿ!

Webdunia
ಮಂಗಳವಾರ, 18 ಏಪ್ರಿಲ್ 2017 (05:44 IST)
ಚೆನ್ನೈ: ತಮಳುನಾಡಿನಲ್ಲಿ ಮತ್ತೆ ರಾಜಕೀಯ ಮೇಲಾಟ ನಡೆಯುವ ಸ್ಪಷ್ಟ ಸೂಚನೆ ಲಭಿಸಿದೆ. ಎಐಎಡಿಎಂಕೆ ಶಶಿಕಲಾ ನಟರಾಜನ್ ಬಣದ ಟಿಟಿವಿ ದಿನಕರನ್ ಮೇಲೆ ದೆಹಲಿ ಪೊಲೀಸರು ಅರೆಸ್ಟ್ ವಾರಂಟ್ ಜಾರಿ ಮಾಡಿದ್ದಾರೆ.

 
ಚುನಾವಣಾ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ್ದಾರೆ ಎಂಬ ಆರೋಪದಲ್ಲಿ ಅವರನ್ನು ಬಂಧಿಸಲು ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಹೀಗಾಗಿ ವಿರೋಧಿ ಒ ಪನೀರ್ ಸೆಲ್ವಂ ಬಣದ ಜತೆಗೆ ಒಂದಾಗಲು ಶಾಸಕರು ಸಭೆಯಲ್ಲಿ ತೊಡಗಿದ್ದಾರೆ.

ಎಐಎಡಿಎಂಕೆ ಪಕ್ಷದ ಉಪ ಕಾರ್ಯದರ್ಶಿ ದಿನಕರನ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಪಕ್ಷ ಹೋಳಾಗದಂತೆ ತಡೆಯಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸುವುದಾಗಿ ಶಾಸಕರು ಯತ್ನ ನಡೆಸಿದ್ದಾರೆ. ಹೀಗಾಗಿ ತಮಿಳುನಾಡು ರಾಜಕೀಯದಲ್ಲಿ ಎಂತಹ ಬದಲಾವಣೆಯಾಗುತ್ತದೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments