Webdunia - Bharat's app for daily news and videos

Install App

ಉದಯವಾಗಲಿದೆ ಮತ್ತೊಂದು ರಾಜಕೀಯ ಪಕ್ಷ; ಅಮರಿಂದರ್ ಸಿಂಗ್

Webdunia
ಬುಧವಾರ, 20 ಅಕ್ಟೋಬರ್ 2021 (09:21 IST)
ನವದೆಹಲಿ : ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಚುರುಕುಗೊಂಡಿರುವ ಬೆನ್ನಿಗೇ ದೇಶದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗುವುದು ಖಚಿತಗೊಂಡಿದೆ.

ಮಾತ್ರವಲ್ಲದೆ, ಅದು ಆಡಳಿತಾರೂಢ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ವ್ಯಕ್ತವಾಗಿದೆ.
ಅಂದಹಾಗೆ ಹೊಸದೊಂದು ರಾಜಕೀಯ ಪಕ್ಷ ಹುಟ್ಟುಹಾಕಲು ಮುಂದಾಗಿರುವುದು ಮತ್ಯಾರೂ ಅಲ್ಲ.. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಇಳಿದಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಯಾಗಲಿದೆ.
ಹೊಸ ಪಕ್ಷದ ಸ್ಥಾಪನೆ ಬಗ್ಗೆ ಕ್ಯಾಪ್ಟನ್ ಅಮರಿಂದ್ ಅವರ ಮಾಧ್ಯಮ ಸಲಹೆಗಾರರಾದ ರವೀನ್ ತುಕ್ರಾಲ್ ವಿಷಯ ಬಹಿರಂಗ ಪಡಿಸಿದ್ದಾರೆ. ಪಂಜಾಬ್ನಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿರುವ ಅವರು ಪಂಜಾಬ್ ಹಾಗೂ ಅಲ್ಲಿನ ಜನರ ಮತ್ತು ರೈತರ ಹಿತಕ್ಕಾಗಿ ಹೊಸ ಪಕ್ಷ ರಚಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments