Webdunia - Bharat's app for daily news and videos

Install App

ಉದಯವಾಗಲಿದೆ ಮತ್ತೊಂದು ರಾಜಕೀಯ ಪಕ್ಷ; ಅಮರಿಂದರ್ ಸಿಂಗ್

Webdunia
ಬುಧವಾರ, 20 ಅಕ್ಟೋಬರ್ 2021 (09:21 IST)
ನವದೆಹಲಿ : ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಚುರುಕುಗೊಂಡಿರುವ ಬೆನ್ನಿಗೇ ದೇಶದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗುವುದು ಖಚಿತಗೊಂಡಿದೆ.

ಮಾತ್ರವಲ್ಲದೆ, ಅದು ಆಡಳಿತಾರೂಢ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ವ್ಯಕ್ತವಾಗಿದೆ.
ಅಂದಹಾಗೆ ಹೊಸದೊಂದು ರಾಜಕೀಯ ಪಕ್ಷ ಹುಟ್ಟುಹಾಕಲು ಮುಂದಾಗಿರುವುದು ಮತ್ಯಾರೂ ಅಲ್ಲ.. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಇಳಿದಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಯಾಗಲಿದೆ.
ಹೊಸ ಪಕ್ಷದ ಸ್ಥಾಪನೆ ಬಗ್ಗೆ ಕ್ಯಾಪ್ಟನ್ ಅಮರಿಂದ್ ಅವರ ಮಾಧ್ಯಮ ಸಲಹೆಗಾರರಾದ ರವೀನ್ ತುಕ್ರಾಲ್ ವಿಷಯ ಬಹಿರಂಗ ಪಡಿಸಿದ್ದಾರೆ. ಪಂಜಾಬ್ನಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿರುವ ಅವರು ಪಂಜಾಬ್ ಹಾಗೂ ಅಲ್ಲಿನ ಜನರ ಮತ್ತು ರೈತರ ಹಿತಕ್ಕಾಗಿ ಹೊಸ ಪಕ್ಷ ರಚಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments