Webdunia - Bharat's app for daily news and videos

Install App

ಎಎಪಿಗೆ ಮತ್ತೊಂದು ಶಾಕ್! ಸಂಕಷ್ಟದಲ್ಲಿ ಸಿಎಂ ಕೇಜ್ರಿವಾಲ್!

Webdunia
ಬುಧವಾರ, 10 ಮೇ 2017 (07:01 IST)
ನವದೆಹಲಿ: ಲಂಚ ಹಗರಣದಲ್ಲಿ ಚೇತರಿಸಿಕೊಳ್ಳುವ ಮೊದಲೇ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್ ಕಾದಿದೆ. ಈ ಬಾರಿ ಐಟಿ ವಿಭಾಗ ಎಎಪಿ ಪಕ್ಷದ ವಿರುದ್ಧ ನೋಟೀಸ್ ಜಾರಿ ಮಾಡಿದೆ.

 
ಕಾನೂನು ಹೋರಾಟ ಮುಂದುವರಿಸಲು ನೋಟೀಸ್ ಜಾರಿ ಮಾಡಿರುವುದಲ್ಲದೆ, ಎಎಪಿ ಪಕ್ಷದ ಸದಸ್ಯತ್ವ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇದರಿಂದ ಕೇಜ್ರಿವಾಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಕ್ಷದ ವಿರುದ್ಧ ಶೋಕಾಸ್ ನೋಟೀಸ್ ಜಾರಿ ಮಾಡಿರುವ ತೆರಿಗೆ ಇಲಾಖೆ ‘ನಿಮ್ಮ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ವಿವರಣೆ ಕೋರದೆ. ಅಲ್ಲದೆ ಪಕ್ಷಕ್ಕೆ ಡೊನೇಷನ್ ನೀಡಿದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಪಕ್ಷದ ಸದಸ್ಯತ್ವ ರದ್ದುಗೊಳಿಸಲು ಸೂಚಿಸಿದೆ.

ಇನ್ನೊಂದೆಡೆ ಸಾಮಾಜಿಕ ಹೋರಾಟಗಾರ ಹಾಗೂ ಕೇಜ್ರಿವಾಲ್ ರಾಜಕೀಯ ಗುರು ಅಣ್ಣಾ ಹಜಾರೆ ದೆಹಲಿ ಸಿಎಂ ವಿರುದ್ಧ ಆರೋಪಗಳು ಸಾಬೀತಾದರೆ ಕೇಜ್ರಿವಾಲ್ ವಿರುದ್ಧವೇ ಧರಣಿ ಕೂರುವುದಾಗಿ ಬೆದರಿಕೆ ಹಾಕಿದ್ದಾರೆ. ಇನ್ನೊಂದೆಡೆ ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಮಾಡಿದ ಭ್ರಷ್ಟಾಚಾರ ಆರೋಪವನ್ನು ತನಿಖೆ ಮಾಡಲಾಗುವುದು ಎಂದು ಸಿಬಿಐ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments