Webdunia - Bharat's app for daily news and videos

Install App

ಮತ್ತೊಂದು ರೈಲು ದುರಂತ

Webdunia
ಶುಕ್ರವಾರ, 24 ನವೆಂಬರ್ 2017 (06:56 IST)
ಉತ್ತರ ಪ್ರದೇಶ: ಕಳೆದ ಬಾರಿ ನಡೆದ ದುರಂತದ ನೋವಿನ್ನೂ ಮಾಸಿಲ್ಲ. ಈಗ ಮತ್ತೊಮ್ಮೆ ಉತ್ತರ ಪ್ರದೇಶದ ಬಂಡ ಜಿಲ್ಲೆಯಲ್ಲಿ ರೈಲು ದುರಂತ ಸಂಭವಿಸಿದೆ. ಇಬ್ಬರೂ ಸಾವಿಗೀಡಾಗಿದ್ದಾರೆ, 8 ಮಂದಿಗೆ ಗಾಯವಾಗಿದೆ.


ಚಿತ್ರಕೂಟದಲ್ಲಿ ವಾಸ್ಕೋಡಿಗಾಮ ಪಾಟ್ನಾ ಎಕ್ಸಪ್ರೆಸ್ ರೈಲು ಹಳಿತಪ್ಪಿದ ಕಾರಣ  ಈ ದುರಂತ ಸಂಭವಿಸಿದೆ. ಪಾಟ್ನಾ-ಗೋವಾ ಮಾರ್ಗದಲ್ಲಿ ಈ ಅಪಘಾತ ನಡೆದಿದೆ. ಈ ಘಟನೆಯಿಂದ ಇಬ್ಬರೂ ಸಾವಿಗೀಡಾಗುವದರ ಜತೆಗೆ 8 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments