ನ್ಯಾಯಾಂಗ ಸಂವಿಧಾನಕ್ಕೆ ಉತ್ತರದಾಯಿ : ಎನ್.ವಿ.ರಮಣ

Webdunia
ಭಾನುವಾರ, 3 ಜುಲೈ 2022 (14:17 IST)
ವಾಷಿಂಗ್ಟನ್ : ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಅಮೆರಿಕನ್ನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆ ಕುರಿತಾಗಿ ರಾಜಕೀಯ ಪಕ್ಷಗಳು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಅಧಿಕಾರದಲ್ಲಿರುವ ಸರ್ಕಾರದ ಪ್ರತಿ ಕ್ರಿಯೆಯೂ ನ್ಯಾಯಾಂಗದ ಅನುಮೋದನೆಗೆ ಅರ್ಹ ಎಂದು ಭಾವಿಸುತ್ತವೆ. ವಿರೋಧ ಪಕ್ಷಗಳೂ ತಮ್ಮ ರಾಜಕೀಯ ಸ್ಥಾನ ಮತ್ತು ಅನುಕೂಲತೆಗಳಿಗೆ ಪೂರಕವಾಗಿ ನ್ಯಾಯಾಂಗ ಇರಬೇಕೆಂದು ನಿರೀಕ್ಷಿಸುತ್ತವೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ಕೊರತೆಗಳು ಇಂತಹ ಎಲ್ಲ ದುರ್ಬಲ ಆಲೋಚನೆಗಳಿಗೆ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments