ನ್ಯಾಯಾಂಗ ಸಂವಿಧಾನಕ್ಕೆ ಉತ್ತರದಾಯಿ : ಎನ್.ವಿ.ರಮಣ

Webdunia
ಭಾನುವಾರ, 3 ಜುಲೈ 2022 (14:17 IST)
ವಾಷಿಂಗ್ಟನ್ : ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಅಮೆರಿಕನ್ನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆ ಕುರಿತಾಗಿ ರಾಜಕೀಯ ಪಕ್ಷಗಳು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಅಧಿಕಾರದಲ್ಲಿರುವ ಸರ್ಕಾರದ ಪ್ರತಿ ಕ್ರಿಯೆಯೂ ನ್ಯಾಯಾಂಗದ ಅನುಮೋದನೆಗೆ ಅರ್ಹ ಎಂದು ಭಾವಿಸುತ್ತವೆ. ವಿರೋಧ ಪಕ್ಷಗಳೂ ತಮ್ಮ ರಾಜಕೀಯ ಸ್ಥಾನ ಮತ್ತು ಅನುಕೂಲತೆಗಳಿಗೆ ಪೂರಕವಾಗಿ ನ್ಯಾಯಾಂಗ ಇರಬೇಕೆಂದು ನಿರೀಕ್ಷಿಸುತ್ತವೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಜನರಲ್ಲಿ ಸೂಕ್ತ ತಿಳಿವಳಿಕೆ ಕೊರತೆಗಳು ಇಂತಹ ಎಲ್ಲ ದುರ್ಬಲ ಆಲೋಚನೆಗಳಿಗೆ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments