Webdunia - Bharat's app for daily news and videos

Install App

ಮೋದಿಗೆ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

Webdunia
ಭಾನುವಾರ, 24 ಏಪ್ರಿಲ್ 2022 (14:23 IST)
ಮುಂಬೈ : ಬಾಲಿವುಡ್ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ತಾಯಿ ನೀಡಿದ್ದ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ.

ಮೋದಿ ಅವರನ್ನು ಭೇಟಿ ಮಾಡಿದ ಅನುಪಮ್ ಖೇರ್ ಅವರು ಕೆಲವೊಂದು ಫೋಟೋಗಳನ್ನು ಅವರೊಂದಿಗೆ ಕ್ಲಿಕ್ಕಿಸಿಕೊಂಡು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಫೋಟೋ ಜೊತೆಗೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು. ದೇಶದ ಜನತೆಗಾಗಿ ನೀವು ಹಗಲಿರುಳು ಪಡುತ್ತಿರುವ ಶ್ರಮ ಸ್ಪೂರ್ತಿದಾಯಕವಾಗಿದೆ.

ನಿಮ್ಮನ್ನು ರಕ್ಷಿಸಲು ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಗೌರವದಿಂದ ಸ್ವೀಕರಿಸಿದ್ದನ್ನು ನಾನು ಎಂದಿಗೂ ನೆನಪಿಸಿಕೊಳ್ಳುತ್ತೇನೆ. ಜೈ ಹೋ. ಜೈ ಹಿಂದ್ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments