Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

Krishnaveni K
ಮಂಗಳವಾರ, 29 ಜುಲೈ 2025 (10:37 IST)
Photo Credit: X
ನವದೆಹಲಿ: ಪಹಲ್ಗಾಮ್ ದಾಳಿ ಬಗ್ಗೆ ಸಂಸತ್ತಿನಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ವೇಳೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಸೇನೆಯ ಶೌರ್ಯದ ಬಗ್ಗೆ ಹೇಳುವಾಗ ವಿಪಕ್ಷ ಸದಸ್ಯರು ಮೇಜು ತಟ್ಟಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ನಲ್ಲಿ ದಾಳಿ ಮಾಡಿದ ಉಗ್ರರು ಅಮಾಯಕರ ಪ್ಯಾಂಟ್ ಬಿಚ್ಚಿಸಿ ಧರ್ಮ ಕೇಳಿದ್ರು, ಕಲ್ಮಾ ಹೇಳು ಎಂದು ಬೆದರಿಸಿದ್ರು. ಬಳಿಕ ಧರ್ಮ ಯಾವುದು ಎಂದು ತಿಳಿದುಕೊಂಡು ಗುಂಡು ಹೊಡೆದರು. ಧರ್ಮದ ಆಧಾರದಲ್ಲಿಯೇ ಈ ದಾಳಿ ನಡೆದಿತ್ತು ಎನ್ನುವುದು ಸ್ಪಷ್ಟ.

ಹಾಗಿದ್ದರೂ ವಿಪಕ್ಷ ಸದಸ್ಯರು ಇದನ್ನು ಎಲ್ಲಿಯೂ ಹೇಳುವುದಿಲ್ಲ. ಧರ್ಮ ಕೇಳಿ ಹೊಡೆದರು ಎಂದು ಹೇಳಲ್ಲ ಯಾಕೆ? ಇಲ್ಲಿಯವರೆಗೆ ಸಂಸತ್ತಿನಲ್ಲಿ ಸಾಕಷ್ಟು ವಿಪಕ್ಷ ಸದಸ್ಯರು ಈ ದಾಳಿ ಬಗ್ಗೆ ಮಾತನಾಡಿದರು. ಆದರೆ ಒಬ್ಬರೂ ಇದನ್ನು ಹೇಳಲಿಲ್ಲ. ಇಷ್ಟು ಹೇಳಲು ವಿಪಕ್ಷ ಸದಸ್ಯರಿಗೆ ಏನು ಸಮಸ್ಯೆಯಾಗಿತ್ತು?

ರಕ್ಷಣಾ ಸಚಿವರು ನಮ್ಮ ಸೇನೆಯ ಶೌರ್ಯದ ಬಗ್ಗೆ ಪಟ್ಟಿ ಮಾಡಿ ಹೇಳುತ್ತಿದ್ದರು. ಆದರೆ ವಿಪಕ್ಷ ಸದಸ್ಯರು ಮೇಜು ತಟ್ಟಲಿಲ್ಲ. ಈ ಭಯೋತ್ಪಾದಕರು ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಹುನ್ನಾರದಿಂದಲೇ ದಾಳಿ ನಡೆಸಿದ್ದರು. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅದಕ್ಕೆ ತಕ್ಕ ತಿರುಗೇಟು ಕೊಟ್ಟಿತು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments