Webdunia - Bharat's app for daily news and videos

Install App

ಪೆಗಾಸಸ್ ಗೂಢಚರ್ಯ ಪ್ರಕರಣದ ತನಿಖೆಗೆ ತಜ್ಞರ ನೇಮಕ

Webdunia
ಶುಕ್ರವಾರ, 12 ನವೆಂಬರ್ 2021 (15:58 IST)
ಪೆಗಾಸಸ್ ಗೂಢಚರ್ಯ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸರಕಾರ ತಿಳಿಸಿದೆ.
ತನಿಖೆ ನಡೆಸಲು ಉತ್ತಮ ಮೂಲ ಸೌಕರ್ಯ, ಪ್ರಯೋಗಾಲಯ ಸವಲತ್ತು ಮತ್ತು ಮಾಹಿತಿ ಅನುಕೂಲ ಬೇಕಾಗುತ್ತದೆ. ಅದನ್ನು ತಜ್ಞರ ಸಮಿತಿಗೆ ನಾವು ಒದಗಿಸುತ್ತೇವೆ ಎಂದು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಭರವಸೆ ನೀಡಿದ್ದಾರೆ. ‘ಸಾಮಾಜಿಕ ಮಾಧ್ಯಮ ತಾಣಗಳು ಜನರಿಗೆ ಹೇರಳವಾದ ಅಭಿವ್ಯಕ್ತಿ ಅವಕಾಶಗಳನ್ನು ಒದಗಿಸಿವೆ. ಸರಕಾರವೂ ಮುಕ್ತ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಿದೆ. ಆದರೆ, ಇರುವ ಮುಕ್ತತೆ ದುರ್ಬಳಕೆಯಾಗದಂತೆ ತಡೆಯುವ ಜವಾಬ್ದಾರಿ ಜನರ ಮೇಲಿದೆ. ಕೆಲವರು ತಂತ್ರಜ್ಞಾನದ ಈ ಅನುಕೂಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಯೋಚನೆಯ ಪಥದ ಮೇಲೆ ಒತ್ತಡ ಸೃಷ್ಟಿಯಾಗುತ್ತಿದೆ. ಇದನ್ನು ತಹಬಂದಿಗೆ ತರಲು ಕಾಯಿದೆಗಳು ಅನಿವಾರ್ಯ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments