ಎಎಪಿ ಕಂಗಾಲು ಚುನಾವಣೆ ಎದುರಿಸಲು ದುಡ್ಡು ಕೊಡಿ ಎಂದು ಕರೆ ನೀಡಿದ ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 16 ಅಕ್ಟೋಬರ್ 2018 (10:01 IST)
ನವದೆಹಲಿ: ಎಎಪಿ ದಿವಾಳಿಯಾಗಿದೆ. ಚುನಾವಣೆ ಎದುರಿಸಲೂ ದುಡ್ಡಿಲ್ಲ. ಹಣ ಡೊನೇಟ್ ಮಾಡಿ ಎಂದು ಎಎಪಿ ಮುಖ್ಯಸ್ಥ, ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

2019 ರ ಲೋಕಸಭೆ ಚುನಾವಣೆ ಎದುರಿಸಲು ಪಕ್ಷಕ್ಕೆ ಧನ ಸಹಾಯ ಮಾಡುವಂತೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

‘ಒಂದು ಪಕ್ಷ ದಿವಾಳಿಯಾಗಿ, ಅದು ನಡೆಸುವ ಸರ್ಕಾರ ಶ್ರೀಮಂತವಾಗಿರುವುದು ಇದೇ ಮೊದಲು. ಅದರ ಅರ್ಥ ನಾವು ನಮ್ಮ ಪಕ್ಷವನ್ನು ನಿಮ್ಮ ಹಣದಲ್ಲೇ ನಡೆಸಿದ್ದೇವೆ. ಅಕ್ರಮ ಸಂಪಾದನೆ ಮಾಡಿಲ್ಲ’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments