Webdunia - Bharat's app for daily news and videos

Install App

ಎಎಪಿ ಕಂಗಾಲು ಚುನಾವಣೆ ಎದುರಿಸಲು ದುಡ್ಡು ಕೊಡಿ ಎಂದು ಕರೆ ನೀಡಿದ ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 16 ಅಕ್ಟೋಬರ್ 2018 (10:01 IST)
ನವದೆಹಲಿ: ಎಎಪಿ ದಿವಾಳಿಯಾಗಿದೆ. ಚುನಾವಣೆ ಎದುರಿಸಲೂ ದುಡ್ಡಿಲ್ಲ. ಹಣ ಡೊನೇಟ್ ಮಾಡಿ ಎಂದು ಎಎಪಿ ಮುಖ್ಯಸ್ಥ, ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

2019 ರ ಲೋಕಸಭೆ ಚುನಾವಣೆ ಎದುರಿಸಲು ಪಕ್ಷಕ್ಕೆ ಧನ ಸಹಾಯ ಮಾಡುವಂತೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

‘ಒಂದು ಪಕ್ಷ ದಿವಾಳಿಯಾಗಿ, ಅದು ನಡೆಸುವ ಸರ್ಕಾರ ಶ್ರೀಮಂತವಾಗಿರುವುದು ಇದೇ ಮೊದಲು. ಅದರ ಅರ್ಥ ನಾವು ನಮ್ಮ ಪಕ್ಷವನ್ನು ನಿಮ್ಮ ಹಣದಲ್ಲೇ ನಡೆಸಿದ್ದೇವೆ. ಅಕ್ರಮ ಸಂಪಾದನೆ ಮಾಡಿಲ್ಲ’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments