Webdunia - Bharat's app for daily news and videos

Install App

ಎಎಪಿ ಕಂಗಾಲು ಚುನಾವಣೆ ಎದುರಿಸಲು ದುಡ್ಡು ಕೊಡಿ ಎಂದು ಕರೆ ನೀಡಿದ ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 16 ಅಕ್ಟೋಬರ್ 2018 (10:01 IST)
ನವದೆಹಲಿ: ಎಎಪಿ ದಿವಾಳಿಯಾಗಿದೆ. ಚುನಾವಣೆ ಎದುರಿಸಲೂ ದುಡ್ಡಿಲ್ಲ. ಹಣ ಡೊನೇಟ್ ಮಾಡಿ ಎಂದು ಎಎಪಿ ಮುಖ್ಯಸ್ಥ, ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

2019 ರ ಲೋಕಸಭೆ ಚುನಾವಣೆ ಎದುರಿಸಲು ಪಕ್ಷಕ್ಕೆ ಧನ ಸಹಾಯ ಮಾಡುವಂತೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

‘ಒಂದು ಪಕ್ಷ ದಿವಾಳಿಯಾಗಿ, ಅದು ನಡೆಸುವ ಸರ್ಕಾರ ಶ್ರೀಮಂತವಾಗಿರುವುದು ಇದೇ ಮೊದಲು. ಅದರ ಅರ್ಥ ನಾವು ನಮ್ಮ ಪಕ್ಷವನ್ನು ನಿಮ್ಮ ಹಣದಲ್ಲೇ ನಡೆಸಿದ್ದೇವೆ. ಅಕ್ರಮ ಸಂಪಾದನೆ ಮಾಡಿಲ್ಲ’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

ಮುಂದಿನ ಸುದ್ದಿ
Show comments