Webdunia - Bharat's app for daily news and videos

Install App

ಎಎಪಿ ಕಂಗಾಲು ಚುನಾವಣೆ ಎದುರಿಸಲು ದುಡ್ಡು ಕೊಡಿ ಎಂದು ಕರೆ ನೀಡಿದ ಅರವಿಂದ್ ಕೇಜ್ರಿವಾಲ್

Webdunia
ಮಂಗಳವಾರ, 16 ಅಕ್ಟೋಬರ್ 2018 (10:01 IST)
ನವದೆಹಲಿ: ಎಎಪಿ ದಿವಾಳಿಯಾಗಿದೆ. ಚುನಾವಣೆ ಎದುರಿಸಲೂ ದುಡ್ಡಿಲ್ಲ. ಹಣ ಡೊನೇಟ್ ಮಾಡಿ ಎಂದು ಎಎಪಿ ಮುಖ್ಯಸ್ಥ, ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

2019 ರ ಲೋಕಸಭೆ ಚುನಾವಣೆ ಎದುರಿಸಲು ಪಕ್ಷಕ್ಕೆ ಧನ ಸಹಾಯ ಮಾಡುವಂತೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

‘ಒಂದು ಪಕ್ಷ ದಿವಾಳಿಯಾಗಿ, ಅದು ನಡೆಸುವ ಸರ್ಕಾರ ಶ್ರೀಮಂತವಾಗಿರುವುದು ಇದೇ ಮೊದಲು. ಅದರ ಅರ್ಥ ನಾವು ನಮ್ಮ ಪಕ್ಷವನ್ನು ನಿಮ್ಮ ಹಣದಲ್ಲೇ ನಡೆಸಿದ್ದೇವೆ. ಅಕ್ರಮ ಸಂಪಾದನೆ ಮಾಡಿಲ್ಲ’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments