Webdunia - Bharat's app for daily news and videos

Install App

ಸೇನಾ ದಾಳಿ : 30 ಮಂದಿ ದುರ್ಮರಣ!

Webdunia
ಭಾನುವಾರ, 26 ಡಿಸೆಂಬರ್ 2021 (10:49 IST)
ಮ್ಯಾನ್ಮಾರ್ : ಸಂಘರ್ಷ ಪೀಡಿತ ಕಯಾಹ್ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಅವರ ದೇಹಗಳು ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿವೆ.
 
ಮ್ಯಾನ್ಮಾರ್ ಸೇನಾ ನಿಯಂತ್ರಣದಲ್ಲಿದೆ. ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಹಿರಿಯರು, ಮಹಿಳೆಯರು, ಮಕ್ಕಳು ಕೊಲ್ಲಲ್ಪಟ್ಟಿದ್ದಾರೆ ಎನ್ನಲಾಗಿದೆ. ಕರೆನ್ನಿ ಮಾನವ ಹಕ್ಕುಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಜನರನ್ನು ಅಮಾನವೀಯವಾಗಿ ಸುಟ್ಟು ಕೊಂದಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. 

ಅಪರಿಚಿತ ಉಗ್ರರನ್ನು ಹತ್ಯೆ ಮಾಡಿದ್ದೇವೆ. ಅವರ ಬಳಿ ಶಸ್ತ್ರಾಸ್ತ್ರಗಳಿದ್ದವು. ಏಳು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ನಾವು ಹೇಳಿದರೂ ವಾಹನಗಳನ್ನು ನಿಲ್ಲಿಸಲಿಲ್ಲ. ಹೀಗಾಗಿ ಅನುಮಾನಗೊಂಡು ಗುಂಡಿನ ದಾಳಿ ನಡೆಸಲಾಯಿತು ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments