ನಾಳೆ ಕಾರ್ಗಿಲ್ ದಿವಸ್ ಆಚರಣೆಗೆ ಸೇನೆ ಸಿದ್ಧತೆ

Webdunia
ಶನಿವಾರ, 23 ಜುಲೈ 2022 (10:02 IST)
ನವದೆಹಲಿ : ನಾಳೆಯಿಂದ ಮೂರು ದಿನಗಳ ಕಾಲ ಲಡಾಖ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆಗೆ ಭಾರತೀಯ ಸೇನೆ ಸಿದ್ಧತೆ ನಡೆಸಿದೆ.

ಪ್ರಮುಖ ಪರ್ವತಾರೋಹಿ, ಪದ್ಮಭೂಷಣ ಪುರಸ್ಕೃತರಾದ ಬಚ್ಚೇಂದ್ರಿಪಾಲ್ ನೇತೃತ್ವದಲ್ಲಿ ಕಳೆದ ಐದು ತಿಂಗಳಿಂದ ಸುದೀರ್ಘ ಹಿಮಾಲಯ ಯಾತ್ರೆ ನಡೆಸಿರುವ 50 ವರ್ಷ ದಾಟಿದ 12 ಮಹಿಳೆಯರ ತಂಡ ಪ್ರಮುಖ ಆಕರ್ಷಣೆ ಆಗಲಿದೆ.

ವಿಜಯ್ ದಿವಸ್ ಭಾಗವಾಗಿ ಫಿಟ್@50ಪ್ಲಸ್ ಹೆಸರಿನಲ್ಲಿ ಅರುಣಾಚಲದ ಪಾಂಗ್-ಸೌ ಕಣಿವೆಯಲ್ಲಿ ಈ ಯಾತ್ರೆ ಶುರುವಾಗಿತ್ತು. ಒಟ್ಟು 37 ಪರ್ವತಗಳನ್ನು ದಾಟಿ, 4,977 ಕಿ.ಮೀ ಪ್ರಯಾಣಿಸಿರುವ ಅವರು ನಾಳೆ ಬೆಳಗ್ಗೆ ದ್ರಾಸ್ ತಲುಪಲಿದ್ದಾರೆ. ನಾಳಿದ್ದು ಈ ತಂಡವನ್ನು ಗೌರವಿಸಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments