Webdunia - Bharat's app for daily news and videos

Install App

2 ಗ್ರೆನೇಡ್ ಸಾಗಿಸುತ್ತಿದ್ದ ಯೋಧನ ಬಂಧನ

Webdunia
ಸೋಮವಾರ, 3 ಏಪ್ರಿಲ್ 2017 (10:00 IST)

2 ಗ್ರೆನೇಡ್`ಗಳನ್ನ ಬ್ಯಾಗಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಯೋಧನೊಬ್ಬನನ್ನ ಜಮ್ಮು ಕಾಶ್ಮೀರದ ಶ್ರೀನಗರ ಏರ್`ಪೋರ್ಟ್`ನಲ್ಲಿ ಬಂಧಿಸಲಾಗಿದೆ. ಆಂಟಿ ಹೈಜಾಕ್ ದಳದ ಪರಿಶೀಲನೆ ವೇಳೆ ಯೋಧ ಸಿಕ್ಕಿಬಿದ್ದಿದ್ದಾನೆ.
 


ಪ್ರಾಥಮಿಕ ತನಿಖೆ ಪ್ರಕಾರ, ಯೋಧ ಗ್ರೆನೇಡ್`ಗಳನ್ನ ನವದೆಹಲಿಗೆ ಕೊಂಡೊಯ್ದು ಅಲ್ಲಿ ಬೇರೆಯವರ ಕೈಗೆ ಹಸ್ತಾಂತರಿಸಲು ಮುಂದಾಗಿದ್ದ. ಬಂಧಿತ ಯೋಧನನ್ನ ಭೂಪಾಲ್ ಮುಖಿಯಾ ಎಂದು ಗುರ್ತಿಸಲಾಗಿದ್ದು, ಪಶ್ಚಿಮಬಂಗಾಳದ ಡಾರ್ಜಲಿಂಗ್ ಮೂಲದವನಾಗಿದ್ದು, ಉರಿಯಲ್ಲಿ 17 ಜಮ್ಮು ಮತ್ತು ಕಾಶ್ಮೀರ ರೈಫಲ್ಸ್`ನಲ್ಲಿ ಕೆಲಸ ಮಾಡುತ್ತಿದ್ದ.

ಶ್ರೀನಗರ ಏರ್`ಪೋರ್ಟ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಪ್ರತಿಯೊಬ್ಬರ ಚಲನವಲನಗಳ ಮೇಲೆ ಕಣ್ಗಾವಲು ಇಡಲಾಗುತ್ತೆ. ಚೆನಾನಿ-ನಾಶ್ರೀ ನಡುವೆ ಬೃಹತ್ ಟನಲ್ ಅನ್ನ ಮೋದಿ ಉದ್ಘಾಟನೆ ಮಾಡಿದ ಮರುದಿನವೇ ಗ್ರೆನೇಡ್ ಸಾಗಿಸುತ್ತಿದ್ದ ಯೋಧನನ್ನ ಬಂಧಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments