Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ ಎ.ಆರ್. ರೆಹಮಾನ್

Webdunia
ಶುಕ್ರವಾರ, 8 ಸೆಪ್ಟಂಬರ್ 2017 (20:43 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ತೀವ್ರವಾಗಿ ಖಂಡಿಸಿದ್ದಾರೆ.  ಅಂತಹ ಘಟನೆಗಳು ದೇಶದಲ್ಲಿ ಮುಂದುವರೆದರೆ , ಅದು ನಮ್ಮ ಭಾರತವಲ್ಲ ಎಂದು ಹೇಳಿದ್ದಾರೆ.
 

ಗೌರಿ ಲಂಕೇಶ್ ಹತ್ಯೆ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿರುವ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ರೆಹಮಾನ್, ಗೌರಿ ಹತ್ಯೆ ವಿಷಯದಿಂದ ನನಗೆ ಅತೀವ ದುಃಖವಾಗಿದೆ. ಈ ತರಹದ ಘಟನೆಗಳು ನಮ್ಮ ದೇಶದಲ್ಲಿ ಆಗುವುದಿಲ್ಲ ಎಂದು ನಂಬಿದ್ದೇನೆ. ಇಂತಹ ಘಟನೆಗಳು ಭಾರತದಲ್ಲಿ ಆಗಿವೆಯೆಂದರೆ ಅದು ನಮ್ಮ ಭಾರತವಲ್ಲ. ನನ್ನ ಭಾರತ ಪ್ರಗತಿಪರ ಮತ್ತು ಒಳ್ಳೆಯ ದೇಶವಾಗಿರಬೇಕೆಂದು ಆಶಿಸುವುದಾಗಿ ಹೇಳಿದ್ದಾರೆ.

ಒನ್ ಹಾರ್ಟ್: ದಿ ಎ.ಆರ್. ರೆಹಮಾನ್ ಕನ್ಸರ್ಟ್ ಫಿಲ್ಮ್ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ರೆಹಮಾನ್, ಗೌರಿ ಹತ್ಯೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒನ್ ಹಾರ್ಟ್ ರೆಹಮಾನ್ ಅವರ ಉತ್ತರ ಅಮೆರಿಕದ 14 ನಗರಗಳ ಸಂಗೀತ ಕಛೇರಿ ಪ್ರವಾಸ ಕುರಿತಾದ ಚಿತ್ರ. ಇದರಲ್ಲಿ ರೆಹಮಾನ್ ಸಂದರ್ಶನ, ಬ್ಯಾಂಡ್ ಸದಸ್ಯರ ರಿಹರ್ಸಲ್ ಸೇರಿದಂತೆ ರೆಹಮಾನ್ ಸಂಗೀತ ಜೀವನದ ಚಿತ್ರಣವನ್ನ ಒಳಗೊಂಡಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments