Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ ಎ.ಆರ್. ರೆಹಮಾನ್

Webdunia
ಶುಕ್ರವಾರ, 8 ಸೆಪ್ಟಂಬರ್ 2017 (20:43 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ತೀವ್ರವಾಗಿ ಖಂಡಿಸಿದ್ದಾರೆ.  ಅಂತಹ ಘಟನೆಗಳು ದೇಶದಲ್ಲಿ ಮುಂದುವರೆದರೆ , ಅದು ನಮ್ಮ ಭಾರತವಲ್ಲ ಎಂದು ಹೇಳಿದ್ದಾರೆ.
 

ಗೌರಿ ಲಂಕೇಶ್ ಹತ್ಯೆ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿರುವ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ರೆಹಮಾನ್, ಗೌರಿ ಹತ್ಯೆ ವಿಷಯದಿಂದ ನನಗೆ ಅತೀವ ದುಃಖವಾಗಿದೆ. ಈ ತರಹದ ಘಟನೆಗಳು ನಮ್ಮ ದೇಶದಲ್ಲಿ ಆಗುವುದಿಲ್ಲ ಎಂದು ನಂಬಿದ್ದೇನೆ. ಇಂತಹ ಘಟನೆಗಳು ಭಾರತದಲ್ಲಿ ಆಗಿವೆಯೆಂದರೆ ಅದು ನಮ್ಮ ಭಾರತವಲ್ಲ. ನನ್ನ ಭಾರತ ಪ್ರಗತಿಪರ ಮತ್ತು ಒಳ್ಳೆಯ ದೇಶವಾಗಿರಬೇಕೆಂದು ಆಶಿಸುವುದಾಗಿ ಹೇಳಿದ್ದಾರೆ.

ಒನ್ ಹಾರ್ಟ್: ದಿ ಎ.ಆರ್. ರೆಹಮಾನ್ ಕನ್ಸರ್ಟ್ ಫಿಲ್ಮ್ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ರೆಹಮಾನ್, ಗೌರಿ ಹತ್ಯೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒನ್ ಹಾರ್ಟ್ ರೆಹಮಾನ್ ಅವರ ಉತ್ತರ ಅಮೆರಿಕದ 14 ನಗರಗಳ ಸಂಗೀತ ಕಛೇರಿ ಪ್ರವಾಸ ಕುರಿತಾದ ಚಿತ್ರ. ಇದರಲ್ಲಿ ರೆಹಮಾನ್ ಸಂದರ್ಶನ, ಬ್ಯಾಂಡ್ ಸದಸ್ಯರ ರಿಹರ್ಸಲ್ ಸೇರಿದಂತೆ ರೆಹಮಾನ್ ಸಂಗೀತ ಜೀವನದ ಚಿತ್ರಣವನ್ನ ಒಳಗೊಂಡಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments