Webdunia - Bharat's app for daily news and videos

Install App

ಸಂಬಳ ಕೊಡದಿದ್ದಕ್ಕೆ ಮಾಲೀಕನ ಮಗಳನ್ನೇ ಹಾರಿಸಿಕೊಂಡು ಹೋದ ಯುವಕ ಅರೆಸ್ಟ್

Webdunia
ಶನಿವಾರ, 10 ನವೆಂಬರ್ 2018 (07:08 IST)
ರಾಂಚಿ : ಸರಿಯಾಗಿ ಸಂಬಳ ಕೊಡಲಿಲ್ಲವೆಂದು ಕಾಂಟ್ರಾಕ್ಟರ್ ಮಗಳನನ್ನೇ ಹಾರಿಸಿಕೊಂಡ ಹೋದ ಘಟನೆ ರಾಂಚಿಯಲ್ಲಿ ನಡೆದಿದೆ.


ಬೆಂಗಳೂರಿನ ಕನ್ನಹಳ್ಳಿಯಲ್ಲಿ ಮಾರ್ಬಲ್​ ಕಾಂಟ್ರಾಕ್ಟರ್​ ನೊಬ್ಬ ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಚಂದ್ರಪಾಲ್ ಸಿಂಗ್ ಎಂಬಾತನಿಗೆ ಸರಿಯಾಗಿ ಸಂಬಳ ನೀಡದೆ ಸತಾಯಿಸುತ್ತಿದ್ದನಂತೆ. ಇದರಿಂದ ಬೇಸತ್ತ ಚಂದ್ರಪಾಲ್, ಕಾಂಟ್ರಾಕ್ಟರ್​ ಪುತ್ರಿಯ ಜೊತೆ ಪ್ರೀತಿಯ ನಾಟಕವಾಡಿ ನಂತರ ಆಕೆಯನ್ನು ಓಡಿಸಿಕೊಂಡು ಹೋಗಿದ್ದಾನೆ. ಅಷ್ಟೇ ಅಲ್ಲದೇ ವಿಡಿಯೋವೊಂದನ್ನು ಕಾಂಟ್ರಾಕ್ಟರ್​ಗೆ ಕಳುಹಿಸಿ ಹಣ ಕೊಡಗಿದಿದ್ದರೆ ಇದನ್ನು ಸಾಮಾಜಿಕ ಜಾಲತಾಣದಲ್ಲೂ ಶೇರ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ.


ಈ ಸಂಬಂಧ ಕಾಂಟ್ರಾಕ್ಟರ್ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಕರ್ನಾಟಕ ಪೊಲೀಸರು, ಚಂದ್ರಪಾಲ್​ನನ್ನು ಜಾರ್ಖಂಡ್​ನ ರಾಂಚಿಯಲ್ಲಿ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments